ಕರ್ನಾಟಕ ಮಾಜಿ ಸಚಿವರ ಅಪಹರಣ ಯತ್ನ? ಕಾರು ಫಾಲೋ ಮಾಡಿದ ಅಪರಿಚಿತರು!

ಕರ್ನಾಟಕ ಮಾಜಿ ಸಚಿವರ ಅಪಹರಣ ಯತ್ನ? ಕಾರು ಫಾಲೋ ಮಾಡಿದ ಅಪರಿಚಿತರು!

Published : Dec 23, 2020, 11:07 PM IST

ಮಾಜಿ ಸಚಿವ ಯುಟಿ ಖಾದರ್ ಅವರನ್ನು ಅಪರಹಣ ನಡಸುವ ಪ್ರಯತ್ನ ನಡೆಯಿತಾ ಅನ್ನೋ ಅನುಮಾನ ಕಾಡತೊಡಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಖಾದರ್ ಕಾರನ್ನು ಅಪರಿಚಿತ ಫಾಲೋ ಮಾಡುತ್ತಿರುವುದನ್ನು ಬೆಂಗಾವಲು ಪಡೆ ಗಮಿನಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಾವಲು ಪಡೆ ಕಾರು ನಿಲ್ಲಿಸಿ ಅಪರಿಚಿತನನ್ನು ಹಿಡಿಯುವ ಪ್ರಯತ್ನ ಮಾಡಿದಾಗ ತಪ್ಪಿಸಿಕೊಂಡಿದ್ದಾರೆ. ಇತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ, ಶಾಲೆ ಆರಂಭ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

ಮಾಜಿ ಸಚಿವ ಯುಟಿ ಖಾದರ್ ಅವರನ್ನು ಅಪರಹಣ ನಡಸುವ ಪ್ರಯತ್ನ ನಡೆಯಿತಾ ಅನ್ನೋ ಅನುಮಾನ ಕಾಡತೊಡಗಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಖಾದರ್ ಕಾರನ್ನು ಅಪರಿಚಿತ ಫಾಲೋ ಮಾಡುತ್ತಿರುವುದನ್ನು ಬೆಂಗಾವಲು ಪಡೆ ಗಮಿನಿಸಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಾವಲು ಪಡೆ ಕಾರು ನಿಲ್ಲಿಸಿ ಅಪರಿಚಿತನನ್ನು ಹಿಡಿಯುವ ಪ್ರಯತ್ನ ಮಾಡಿದಾಗ ತಪ್ಪಿಸಿಕೊಂಡಿದ್ದಾರೆ. ಇತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ, ಶಾಲೆ ಆರಂಭ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!