ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

Published : Jul 05, 2021, 10:00 AM ISTUpdated : Jul 05, 2021, 10:06 AM IST

- ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್ 3.0 ಶುರು

- 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ

- ಪ್ರಯಾಣಿಕರಿಗೆ ಕೋವಿಡ್ ನಿಯಮ ಪಾಲನೆ ಕಡ್ಡಾಯ 

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. 2 ತಿಂಗಳುಗಳ ಬಳಿಕ ರಾಜ್ಯ ಕಂಪ್ಲೀಟ್ ಅನ್‌ಲಾಕ್‌ ಆಗುತ್ತಿದೆ. ಇಂದಿನಿಂದ ಮಾಲ್‌ಗಳು, ದೇವಸ್ಥಾನಗಳು, ವಾಣಿಜ್ಯ ಚಟುವಟಿಕೆಗಳು ಶುರುವಾಗಲಿದೆ. 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯಲು ಸಜ್ಜಾಗಿದೆ.

ಶೇ. 100 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಪ್ರಯಾಣಿಕರಿಗೆ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಒಂದು ವೇಳೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾದರೆ, ಅಗತ್ಯಕ್ಕೆ ತಕ್ಕಂತೆ ಬಸ್‌ಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿಗಮ ಸಜ್ಜಾಗಿದೆ.  
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!