ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

Published : Jul 05, 2021, 10:00 AM ISTUpdated : Jul 05, 2021, 10:06 AM IST

- ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್ 3.0 ಶುರು

- 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ

- ಪ್ರಯಾಣಿಕರಿಗೆ ಕೋವಿಡ್ ನಿಯಮ ಪಾಲನೆ ಕಡ್ಡಾಯ 

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. 2 ತಿಂಗಳುಗಳ ಬಳಿಕ ರಾಜ್ಯ ಕಂಪ್ಲೀಟ್ ಅನ್‌ಲಾಕ್‌ ಆಗುತ್ತಿದೆ. ಇಂದಿನಿಂದ ಮಾಲ್‌ಗಳು, ದೇವಸ್ಥಾನಗಳು, ವಾಣಿಜ್ಯ ಚಟುವಟಿಕೆಗಳು ಶುರುವಾಗಲಿದೆ. 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯಲು ಸಜ್ಜಾಗಿದೆ.

ಶೇ. 100 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಪ್ರಯಾಣಿಕರಿಗೆ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಒಂದು ವೇಳೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾದರೆ, ಅಗತ್ಯಕ್ಕೆ ತಕ್ಕಂತೆ ಬಸ್‌ಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿಗಮ ಸಜ್ಜಾಗಿದೆ.  
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!