ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

Published : Jul 05, 2021, 10:00 AM ISTUpdated : Jul 05, 2021, 10:06 AM IST

- ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್ 3.0 ಶುರು

- 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ

- ಪ್ರಯಾಣಿಕರಿಗೆ ಕೋವಿಡ್ ನಿಯಮ ಪಾಲನೆ ಕಡ್ಡಾಯ 

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. 2 ತಿಂಗಳುಗಳ ಬಳಿಕ ರಾಜ್ಯ ಕಂಪ್ಲೀಟ್ ಅನ್‌ಲಾಕ್‌ ಆಗುತ್ತಿದೆ. ಇಂದಿನಿಂದ ಮಾಲ್‌ಗಳು, ದೇವಸ್ಥಾನಗಳು, ವಾಣಿಜ್ಯ ಚಟುವಟಿಕೆಗಳು ಶುರುವಾಗಲಿದೆ. 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯಲು ಸಜ್ಜಾಗಿದೆ.

ಶೇ. 100 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಪ್ರಯಾಣಿಕರಿಗೆ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಒಂದು ವೇಳೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾದರೆ, ಅಗತ್ಯಕ್ಕೆ ತಕ್ಕಂತೆ ಬಸ್‌ಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿಗಮ ಸಜ್ಜಾಗಿದೆ.  
 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!