ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

ಇಂದಿನಿಂದ 4 ಸಾವಿರ KSRTC ಬಸ್‌ಗಳು ರಸ್ತೆಗೆ, ಪ್ರಯಾಣಿಕರಿಗೆ ಷರತ್ತುಗಳು ಅನ್ವಯ..!

Published : Jul 05, 2021, 10:00 AM ISTUpdated : Jul 05, 2021, 10:06 AM IST

- ರಾಜ್ಯದಲ್ಲಿ ಇಂದಿನಿಂದ ಅನ್‌ಲಾಕ್ 3.0 ಶುರು

- 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗೆ

- ಪ್ರಯಾಣಿಕರಿಗೆ ಕೋವಿಡ್ ನಿಯಮ ಪಾಲನೆ ಕಡ್ಡಾಯ 

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. 2 ತಿಂಗಳುಗಳ ಬಳಿಕ ರಾಜ್ಯ ಕಂಪ್ಲೀಟ್ ಅನ್‌ಲಾಕ್‌ ಆಗುತ್ತಿದೆ. ಇಂದಿನಿಂದ ಮಾಲ್‌ಗಳು, ದೇವಸ್ಥಾನಗಳು, ವಾಣಿಜ್ಯ ಚಟುವಟಿಕೆಗಳು ಶುರುವಾಗಲಿದೆ. 4 ಸಾವಿರ ಕೆಎಸ್‌ಆರ್‌ಟಿಸಿ ಬಸ್‌ಗಳು ರಸ್ತೆಗಿಳಿಯಲು ಸಜ್ಜಾಗಿದೆ.

ಶೇ. 100 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಪ್ರಯಾಣಿಕರು ನಿಂತು ಪ್ರಯಾಣಿಸುವಂತಿಲ್ಲ. ಪ್ರಯಾಣಿಕರಿಗೆ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಒಂದು ವೇಳೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾದರೆ, ಅಗತ್ಯಕ್ಕೆ ತಕ್ಕಂತೆ ಬಸ್‌ಗಳನ್ನು ರಸ್ತೆಗಿಳಿಸಲು ಕೆಎಸ್‌ಆರ್‌ಟಿಸಿ ನಿಗಮ ಸಜ್ಜಾಗಿದೆ.  
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!