ಅನ್‌ಲಾಕ್ 3.0: ರಾಜ್ಯದಲ್ಲಿ ಇಂದಿನಿಂದ ನಯಾ ದುನಿಯಾ, ಬಹುತೇಕ ಎಲ್ಲಾ ನಿರ್ಬಂಧಗಳು ತೆರವು

ಅನ್‌ಲಾಕ್ 3.0: ರಾಜ್ಯದಲ್ಲಿ ಇಂದಿನಿಂದ ನಯಾ ದುನಿಯಾ, ಬಹುತೇಕ ಎಲ್ಲಾ ನಿರ್ಬಂಧಗಳು ತೆರವು

Published : Jul 05, 2021, 09:28 AM ISTUpdated : Jul 05, 2021, 09:38 AM IST

- ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿ

- ಚಿತ್ರಮಂದಿರ, ಶಾಲೆ- ಕಾಲೇಜು ಹೊರತುಪಡಿಸಿ ಎಲ್ಲವೂ ಓಪನ್

- ಹೊಟೇಲ್, ಬಾರ್, ಜಿಮ್ ಪಾರ್ಕ್ ಮುಕ್ತ

- ಕಚೇರಿಗಳಲ್ಲಿ ಶೇ. 100 ರಷ್ಟು ನೌಕರರಿಗೆ ಕೆಲಸದ ಅವಕಾಶ

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. ದೇವಾಲಯಗಳು, ಮಾಲ್‌ಗಳು, ಪ್ರವಾಸಿ ತಾಣಗಳು, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ. 2 ತಿಂಗಳುಗಳಿಂದ ಬಂದ್ ಆಗಿದ್ದ ದೇವಾಲಯ, ಚರ್ಚ್, ಮಸೀದೀ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆಯಲಿದ್ದು, ಭಕ್ತರು ಕೋವಿಡ್ ನಿಯಮ ಪಾಲಿಸಿ ಭೇಟಿ ನೀಡಬಹುದಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!