ಅನ್‌ಲಾಕ್ 3.0: ರಾಜ್ಯದಲ್ಲಿ ಇಂದಿನಿಂದ ನಯಾ ದುನಿಯಾ, ಬಹುತೇಕ ಎಲ್ಲಾ ನಿರ್ಬಂಧಗಳು ತೆರವು

ಅನ್‌ಲಾಕ್ 3.0: ರಾಜ್ಯದಲ್ಲಿ ಇಂದಿನಿಂದ ನಯಾ ದುನಿಯಾ, ಬಹುತೇಕ ಎಲ್ಲಾ ನಿರ್ಬಂಧಗಳು ತೆರವು

Published : Jul 05, 2021, 09:28 AM ISTUpdated : Jul 05, 2021, 09:38 AM IST

- ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿ

- ಚಿತ್ರಮಂದಿರ, ಶಾಲೆ- ಕಾಲೇಜು ಹೊರತುಪಡಿಸಿ ಎಲ್ಲವೂ ಓಪನ್

- ಹೊಟೇಲ್, ಬಾರ್, ಜಿಮ್ ಪಾರ್ಕ್ ಮುಕ್ತ

- ಕಚೇರಿಗಳಲ್ಲಿ ಶೇ. 100 ರಷ್ಟು ನೌಕರರಿಗೆ ಕೆಲಸದ ಅವಕಾಶ

ಬೆಂಗಳೂರು (ಜು. 05): ಇಂದಿನಿಂದ ರಾಜ್ಯದಲ್ಲಿ ಅನ್‌ಲಾಕ್ 3.0 ಜಾರಿಯಾಗುತ್ತಿದೆ. ದೇವಾಲಯಗಳು, ಮಾಲ್‌ಗಳು, ಪ್ರವಾಸಿ ತಾಣಗಳು, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ. 2 ತಿಂಗಳುಗಳಿಂದ ಬಂದ್ ಆಗಿದ್ದ ದೇವಾಲಯ, ಚರ್ಚ್, ಮಸೀದೀ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆಯಲಿದ್ದು, ಭಕ್ತರು ಕೋವಿಡ್ ನಿಯಮ ಪಾಲಿಸಿ ಭೇಟಿ ನೀಡಬಹುದಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!