ಮೈಸೂರಿನಲ್ಲಿ ಸೋಂಕು ಇಳಿಕೆ, ಲಾಕ್‌ಡೌನ್ ತೆರವು ಇಂಗಿತ ವ್ಯಕ್ತಪಡಿಸಿದ ಎಸ್‌ಟಿ ಸೋಮಶೇಖರ್

ಮೈಸೂರಿನಲ್ಲಿ ಸೋಂಕು ಇಳಿಕೆ, ಲಾಕ್‌ಡೌನ್ ತೆರವು ಇಂಗಿತ ವ್ಯಕ್ತಪಡಿಸಿದ ಎಸ್‌ಟಿ ಸೋಮಶೇಖರ್

Published : May 30, 2021, 04:16 PM IST

- ಮೈಸೂರಿನಲ್ಲಿ ಸೋಂಕು ಇಳಿಕೆ, ಲಾಕ್‌ಡೌನ್ ತೆರವಿಗೆ ಎಸ್‌ಟಿಎಸ್ ಒಲವು

- ಆಶಾ ಕಾರ್ಯಕರ್ತೆಯರಿಂದ ಸರ್ವೆ 

- ಜೂನ್ 7 ನಂತರ ಸೋಂಕು ಇನ್ನಷ್ಟು ಇಳಿಕೆ

ಬೆಂಗಳೂರು (ಮೇ. 30): 'ಜನರ ಜೀವ ಎಷ್ಟು ಮುಖ್ಯವೋ, ಜೀವನ ಕೂಡಾ ಅಷ್ಟೇ ಮುಖ್ಯ. ಜೀವ, ಜೀವನ ಎರಡನ್ನೂ ಕಾಪಾಡುವುದು ನಮ್ಮ ಕರ್ತವ್ಯ. ಹಾಗಾಗಿ ಲಾಕ್‌ಡೌನ್ ಕಡಿತ ಮಾಡುವ ಇಂಗಿತ ವ್ಯಕ್ತಪಡಿಸಿದ್ದೇನೆ' ಎಂದು ಮೈಸೂರು ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದ್ದಾರೆ. 

ಮೈಸೂರಿನಲ್ಲಿ ಸೋಂಕು ಇಳಿಕೆಯಾಗುತ್ತಿದೆ. ಆಶಾ ಕಾರ್ಯಕರ್ತೆಯರು ಸರ್ವೆ ಮಾಡುತ್ತಿದ್ದಾರೆ. ಯಾರಿಗಾದರೂ ಲಕ್ಷಣ ಕಂಡು ಬಂದ್ರೆ ಕೋವಿಡ್ ಮಿತ್ರ ಆಸ್ಪತ್ರೆಗೆ ದಾಖಲಿಸುತ್ತೇವೆ. ಇದುವರೆಗೂ ಜನರು ಲಾಕ್‌ಡೌನ್‌ಗೆ ಸ್ಪಂದಿಸಿದ್ದಾರೆ. ಜೀವನವೂ ಮುಖ್ಯವಾಗಿರುವುದರಿಂದ ಸೋಂಕು ಇಳಿಯುತ್ತಿದ್ದಂತೆ ಲಾಕ್‌ಡೌನ್ ಕಡಿತ ಮಾಡುತ್ತೇವೆ' ಎಂದು ಸೋಮಶೇಖರ್ ಹೇಳಿದ್ದಾರೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!