ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

Published : Aug 24, 2020, 11:25 AM ISTUpdated : Aug 24, 2020, 11:50 AM IST

ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

ಬೆಂಗಳೂರು (ಆ. 24): ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ಒಳ್ಳೆಯ ದುಡಿಮೆ ಇದೆ. ಅನೂಕೂಲಸ್ಥರಾಗಿದ್ದರೂ ಹೆಣ್ಣು ಸಿಗುವುದೇ ಕಷ್ಟವಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

'ಹಳ್ಳಿಯಲ್ಲಿರುವ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 2-4 ಲಕ್ಷ ರೂ ಪ್ರೋತ್ಸಾಹ ಧನ ನೀಡಿ. ಕೃಷಿ ಲಕ್ಷ್ಮೀ ಯೋಜನೆ ಜಾರಿಗೆ ತನ್ನಿ' ಎಂದು ಯುವ ರೈತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!