ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

ನಮಗೂ ಒಂದು 'ಭಾಗ್ಯ' ಕೊಡಿ; ಅವಿವಾಹಿತ ಯುವರೈತರಿಂದ ಸರ್ಕಾರಕ್ಕೆ ಮನವಿ!

Published : Aug 24, 2020, 11:25 AM ISTUpdated : Aug 24, 2020, 11:50 AM IST

ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

ಬೆಂಗಳೂರು (ಆ. 24): ಹಳ್ಳಿಯಲ್ಲಿ ಕೃಷಿ ಮಾಡುವ ಯುವಕರಿಗೆ ಹೆಣ್ಣು ಕೊಡೋಕೆ ಪೋಷಕರು ಹಿಂದೇಟು ಹಾಕುವುದು ಸಾಮಾನ್ಯವಾಗಿದೆ. ಹುಡುಗ ಹಳ್ಳಿಯಲ್ಲಿ ಕೃಷಿ ಮಾಡಿಕೊಂಡು ಇದ್ದಾನೆ ಅಂದರೆ ಅಂತವರನ್ನು ಕೇಳೋರೇ ಇಲ್ಲದಂತಾಗಿದೆ. ಒಳ್ಳೆಯ ದುಡಿಮೆ ಇದೆ. ಅನೂಕೂಲಸ್ಥರಾಗಿದ್ದರೂ ಹೆಣ್ಣು ಸಿಗುವುದೇ ಕಷ್ಟವಾಗಿದೆ. ವಯಸ್ಸು ಮೀರುತ್ತಿದ್ದರೂ ಮದುವೆಯಾಗದೇ ಬೇಸತ್ತ ಯುವ ರೈತರು , ನಮಗೆ ನೆರವು ನೀಡಿ ಎಂದು ಮನವಿ ಮಾಡಿದ್ಧಾರೆ. 

'ಹಳ್ಳಿಯಲ್ಲಿರುವ ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ 2-4 ಲಕ್ಷ ರೂ ಪ್ರೋತ್ಸಾಹ ಧನ ನೀಡಿ. ಕೃಷಿ ಲಕ್ಷ್ಮೀ ಯೋಜನೆ ಜಾರಿಗೆ ತನ್ನಿ' ಎಂದು ಯುವ ರೈತರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!