ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?

ಮಾಸ್ಕ್ ಹೆಸರಲ್ಲಿ ದುಡ್ಡು ವಸೂಲಿಗೆ ಮುಂದಾಯ್ತಾ ಬಿಬಿಎಂಪಿ?

Published : Oct 28, 2020, 01:03 PM ISTUpdated : Oct 28, 2020, 01:07 PM IST

ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ  ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬೆಂಗಳೂರು (ಅ. 28): ಕಾರಿನಲ್ಲಿ ಒಬ್ಬರೇ ಸಂಚಾರ ಮಾಡುತ್ತಿದ್ದರೂ ಮಾಸ್ಕ್ ಹಾಕುವುದು ಕಡ್ಡಾಯ. ಕಾರಿನ ಗ್ಲಾಸ್ ಏರಿಸಿದ್ದರೂ ಮಾಸ್ಕ್ ಹಾಕಿಕೊಳ್ಳಬೇಕು. ಇಲ್ಲದಿದ್ರೆ ದಂಡ ಬೀಳಲಿದೆ  ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ. 

ಬಿಬಿಎಂಪಿಯ ಹೊಸ ನಿಯಮ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಬೈಕ್‌ನಲ್ಲಿ ಒಬ್ಬರೇ ಹೋಗುತ್ತಿರುವಾಗ ಮಾಸ್ಕ್ ಅಗತ್ಯವೇನಿರುತ್ತದೆ? ಕಾರಿನಲ್ಲಿ ಒಬ್ಬರೇ ಇದ್ದಾಗ ಮಾಸ್ಕ್ ಅಗತ್ಯ ಏನಿರುತ್ತದೆ? ಇದು ಯಾವ ರೀತಿಯ ನಿಯಮ? ಇದರಲ್ಲಿ ವೈಜ್ಞಾನಕವಾಗಿರುವುದು ಏನಿದೆ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ವೈದ್ಯರಾಗಿರುವ ಡಾ. ಆಂಜನಪ್ಪ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳೋಣ ಬನ್ನಿ...!

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!