Karnataka Rain : ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ, ಸಿಎಂ ಮಹತ್ವದ ಸಭೆ

Karnataka Rain : ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ, ಸಿಎಂ ಮಹತ್ವದ ಸಭೆ

Suvarna News   | Asianet News
Published : Nov 21, 2021, 12:21 PM IST

ರಾಜ್ಯಾದ್ಯಂತ  ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೆಲವೆಡೆ ಮಳೆ ಹಾನಿಯಾಗಿದೆ. ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು (ನ. 21): ರಾಜ್ಯಾದ್ಯಂತ  ಅಕಾಲಿಕ ಮಳೆಯಿಂದ (Untimely Rain) ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೆಲವೆಡೆ ಮಳೆ ಹಾನಿಯಾಗಿದೆ. ಮಳೆ ಹಾನಿ ಪರಿಹಾರ ಕುರಿತು ಇಂದು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.  ಇಂದು ಸಂಜೆ ಮಳೆ ಹಾನಿ ವರದಿ ಕುರಿತು ಪರಿಶೀಲನೆ ನಡೆಸಲಾಗುತ್ತದೆ. ಶೀಘ್ರದಲ್ಲೇ ಹಣಕಾಸಿನ ನೆರವು ಕೊಡುತ್ತೇವೆ' ಎಂದಿದ್ಧಾರೆ. 

ಪ್ರವಾಹ ಪೀಡಿತ ಸ್ಥಳಗಳಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಹೋಗಿ, ಪರಿಶೀಲನೆ ನಡೆಸಿ ಪರಿಹಾರದ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಲಾಗಿದೆ. ಮಳೆಯಿಂದಾಗಿ ಹಾನಿಗೊಳಗಾಗಿರುವ ಪ್ರದೇಶದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಲು 130 ಕೋಟಿ ರು. ಬಿಡುಗಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more