Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Suvarna News   | Asianet News
Published : Nov 21, 2021, 10:29 AM ISTUpdated : Nov 21, 2021, 12:02 PM IST

ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ.

ಬೆಂಗಳೂರು (ನ. 21): ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ( Untimely Rain) ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು (Crop)  ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. 1400 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

30 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. 59 ಕುಟುಂಬಗಳ 413 ಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಅಗಿದ್ದಾರೆ. ಹಾವೇರಿಯಲ್ಲಿ 6 ಸಾವಿರಕ್ಕೂ ಹೆಚ್ಚು ಕೋಳಿಗಳು ಜಲಸಮಾಧಿಯಾಗಿವೆ. ಚಿತ್ರದುರ್ಗದಲ್ಲಿ 60 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ನಾಶವಾಗಿದೆ. ನದಿ, ಕೆರೆಗಳು ತುಂಬಿ ಜಮೀನಿಗೆ ನೀರು ನುಗ್ಗಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more