Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Suvarna News   | Asianet News
Published : Nov 21, 2021, 10:29 AM ISTUpdated : Nov 21, 2021, 12:02 PM IST

ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ.

ಬೆಂಗಳೂರು (ನ. 21): ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ( Untimely Rain) ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು (Crop)  ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. 1400 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

30 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. 59 ಕುಟುಂಬಗಳ 413 ಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಅಗಿದ್ದಾರೆ. ಹಾವೇರಿಯಲ್ಲಿ 6 ಸಾವಿರಕ್ಕೂ ಹೆಚ್ಚು ಕೋಳಿಗಳು ಜಲಸಮಾಧಿಯಾಗಿವೆ. ಚಿತ್ರದುರ್ಗದಲ್ಲಿ 60 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ನಾಶವಾಗಿದೆ. ನದಿ, ಕೆರೆಗಳು ತುಂಬಿ ಜಮೀನಿಗೆ ನೀರು ನುಗ್ಗಿದೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more