Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Suvarna News   | Asianet News
Published : Nov 21, 2021, 10:29 AM ISTUpdated : Nov 21, 2021, 12:02 PM IST

ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ.

ಬೆಂಗಳೂರು (ನ. 21): ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ( Untimely Rain) ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು (Crop)  ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. 1400 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

30 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. 59 ಕುಟುಂಬಗಳ 413 ಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಅಗಿದ್ದಾರೆ. ಹಾವೇರಿಯಲ್ಲಿ 6 ಸಾವಿರಕ್ಕೂ ಹೆಚ್ಚು ಕೋಳಿಗಳು ಜಲಸಮಾಧಿಯಾಗಿವೆ. ಚಿತ್ರದುರ್ಗದಲ್ಲಿ 60 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ನಾಶವಾಗಿದೆ. ನದಿ, ಕೆರೆಗಳು ತುಂಬಿ ಜಮೀನಿಗೆ ನೀರು ನುಗ್ಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more