Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Karnataka Rain: ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

Suvarna News   | Asianet News
Published : Nov 21, 2021, 10:29 AM ISTUpdated : Nov 21, 2021, 12:02 PM IST

ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ.

ಬೆಂಗಳೂರು (ನ. 21): ರಾಜ್ಯದಲ್ಲಿ ಹಿಂಗಾರು ಅಬ್ಬರದಿಂದ ಅಕಾಲಿಕ ಮಳೆ ( Untimely Rain) ಮುಂದುವರೆದಿದೆ. ಕಟಾವಾಗಿ ಮನೆ ಸೇರಬೇಕಿದ್ದ ಫಸಲು (Crop)  ಸಂಪೂರ್ಣ ನಾಶವಾಗಿದೆ. ರಾಜ್ಯಾದ್ಯಂತ 92 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆ ಹಾನಿಯಾಗಿದೆ. 1400 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

30 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. 59 ಕುಟುಂಬಗಳ 413 ಕ್ಕೂ ಹೆಚ್ಚು ಮಂದಿ ಪರಿಹಾರ ಕೇಂದ್ರಕ್ಕೆ ಶಿಫ್ಟ್ ಅಗಿದ್ದಾರೆ. ಹಾವೇರಿಯಲ್ಲಿ 6 ಸಾವಿರಕ್ಕೂ ಹೆಚ್ಚು ಕೋಳಿಗಳು ಜಲಸಮಾಧಿಯಾಗಿವೆ. ಚಿತ್ರದುರ್ಗದಲ್ಲಿ 60 ಎಕರೆಯಲ್ಲಿ ಬೆಳೆದಿದ್ದ ಕಡಲೆ ಬೆಳೆ ನಾಶವಾಗಿದೆ. ನದಿ, ಕೆರೆಗಳು ತುಂಬಿ ಜಮೀನಿಗೆ ನೀರು ನುಗ್ಗಿದೆ. 

 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more