Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Published : Nov 25, 2021, 06:03 PM ISTUpdated : Nov 25, 2021, 06:05 PM IST

ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ ಮತ್ತೆ ಜೀವ. ಜಯ, ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

 

ತುಮಕೂರು(ನ.25) ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ(River) ಮತ್ತೆ ಜೀವ. ಜಯ ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ (Farmers) ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

ಹೌದು ಕರುನಾಡಿನಲ್ಲಿ (Karnataka) ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಹಾಮಳೆಯಿಂದ (karnataka Rians) ರಾಜ್ಯದ ಬಹುತೇಕ ಕೆರೆ-ಕಟ್ಟೆ, ನದಿ- ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರಿನ (Tumakuru) ಕೊರಟಗೆರೆ ಮಧುಗಿರಿ ಭಾಗದಲ್ಲಿ ಹರಿಯುತ್ತಿರೋ ಜಯಮಂಗಲಿ ನದಿ ಈಗ ತುಂಬಿ ಹರಿಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಅನ್ನೋರು ಈ ನದಿ ಕಳೆದ ಅನೇಕ ವರ್ಷಗಳಿಂದ ಒಂದು ಬಾರಿಯೂ ತುಂಬಿ ಹರಿದಿಲ್ಲ, ನೀರು ಕಂಡಿಲ್ಲ.ಈಗ ಇಪ್ಪತ್ತು ವರ್ಷಗಳ ಬಳಿಕ ಈ ನದಿ ತುಂಬಿ ತುಳುಕಾಡುತ್ತಿದೆ. ಇದು ಇಲ್ಲಿನ ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಷ್ಟೇ ಅಲ್ಲದೇ ಈ ಬಾರಿ ಸುರಿದ ಅಕಾಲಿಕ ಮಳೆಗೆ ಇನ್ನೂ ಎರಡು ನದಿಗಳು ಜೀವ ಪಡೆದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more