Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Published : Nov 25, 2021, 06:03 PM ISTUpdated : Nov 25, 2021, 06:05 PM IST

ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ ಮತ್ತೆ ಜೀವ. ಜಯ, ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

 

ತುಮಕೂರು(ನ.25) ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ(River) ಮತ್ತೆ ಜೀವ. ಜಯ ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ (Farmers) ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

ಹೌದು ಕರುನಾಡಿನಲ್ಲಿ (Karnataka) ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಹಾಮಳೆಯಿಂದ (karnataka Rians) ರಾಜ್ಯದ ಬಹುತೇಕ ಕೆರೆ-ಕಟ್ಟೆ, ನದಿ- ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರಿನ (Tumakuru) ಕೊರಟಗೆರೆ ಮಧುಗಿರಿ ಭಾಗದಲ್ಲಿ ಹರಿಯುತ್ತಿರೋ ಜಯಮಂಗಲಿ ನದಿ ಈಗ ತುಂಬಿ ಹರಿಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಅನ್ನೋರು ಈ ನದಿ ಕಳೆದ ಅನೇಕ ವರ್ಷಗಳಿಂದ ಒಂದು ಬಾರಿಯೂ ತುಂಬಿ ಹರಿದಿಲ್ಲ, ನೀರು ಕಂಡಿಲ್ಲ.ಈಗ ಇಪ್ಪತ್ತು ವರ್ಷಗಳ ಬಳಿಕ ಈ ನದಿ ತುಂಬಿ ತುಳುಕಾಡುತ್ತಿದೆ. ಇದು ಇಲ್ಲಿನ ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಷ್ಟೇ ಅಲ್ಲದೇ ಈ ಬಾರಿ ಸುರಿದ ಅಕಾಲಿಕ ಮಳೆಗೆ ಇನ್ನೂ ಎರಡು ನದಿಗಳು ಜೀವ ಪಡೆದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more