Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Published : Nov 25, 2021, 06:03 PM ISTUpdated : Nov 25, 2021, 06:05 PM IST

ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ ಮತ್ತೆ ಜೀವ. ಜಯ, ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

 

ತುಮಕೂರು(ನ.25) ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ(River) ಮತ್ತೆ ಜೀವ. ಜಯ ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ (Farmers) ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

ಹೌದು ಕರುನಾಡಿನಲ್ಲಿ (Karnataka) ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಹಾಮಳೆಯಿಂದ (karnataka Rians) ರಾಜ್ಯದ ಬಹುತೇಕ ಕೆರೆ-ಕಟ್ಟೆ, ನದಿ- ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರಿನ (Tumakuru) ಕೊರಟಗೆರೆ ಮಧುಗಿರಿ ಭಾಗದಲ್ಲಿ ಹರಿಯುತ್ತಿರೋ ಜಯಮಂಗಲಿ ನದಿ ಈಗ ತುಂಬಿ ಹರಿಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಅನ್ನೋರು ಈ ನದಿ ಕಳೆದ ಅನೇಕ ವರ್ಷಗಳಿಂದ ಒಂದು ಬಾರಿಯೂ ತುಂಬಿ ಹರಿದಿಲ್ಲ, ನೀರು ಕಂಡಿಲ್ಲ.ಈಗ ಇಪ್ಪತ್ತು ವರ್ಷಗಳ ಬಳಿಕ ಈ ನದಿ ತುಂಬಿ ತುಳುಕಾಡುತ್ತಿದೆ. ಇದು ಇಲ್ಲಿನ ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಷ್ಟೇ ಅಲ್ಲದೇ ಈ ಬಾರಿ ಸುರಿದ ಅಕಾಲಿಕ ಮಳೆಗೆ ಇನ್ನೂ ಎರಡು ನದಿಗಳು ಜೀವ ಪಡೆದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more