Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Published : Nov 25, 2021, 06:03 PM ISTUpdated : Nov 25, 2021, 06:05 PM IST

ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ ಮತ್ತೆ ಜೀವ. ಜಯ, ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

 

ತುಮಕೂರು(ನ.25) ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ(River) ಮತ್ತೆ ಜೀವ. ಜಯ ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ (Farmers) ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

ಹೌದು ಕರುನಾಡಿನಲ್ಲಿ (Karnataka) ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಹಾಮಳೆಯಿಂದ (karnataka Rians) ರಾಜ್ಯದ ಬಹುತೇಕ ಕೆರೆ-ಕಟ್ಟೆ, ನದಿ- ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರಿನ (Tumakuru) ಕೊರಟಗೆರೆ ಮಧುಗಿರಿ ಭಾಗದಲ್ಲಿ ಹರಿಯುತ್ತಿರೋ ಜಯಮಂಗಲಿ ನದಿ ಈಗ ತುಂಬಿ ಹರಿಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಅನ್ನೋರು ಈ ನದಿ ಕಳೆದ ಅನೇಕ ವರ್ಷಗಳಿಂದ ಒಂದು ಬಾರಿಯೂ ತುಂಬಿ ಹರಿದಿಲ್ಲ, ನೀರು ಕಂಡಿಲ್ಲ.ಈಗ ಇಪ್ಪತ್ತು ವರ್ಷಗಳ ಬಳಿಕ ಈ ನದಿ ತುಂಬಿ ತುಳುಕಾಡುತ್ತಿದೆ. ಇದು ಇಲ್ಲಿನ ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಷ್ಟೇ ಅಲ್ಲದೇ ಈ ಬಾರಿ ಸುರಿದ ಅಕಾಲಿಕ ಮಳೆಗೆ ಇನ್ನೂ ಎರಡು ನದಿಗಳು ಜೀವ ಪಡೆದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more