Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Karnataka Rains: ಅಕಾಲಿಕ ಮಳೆಯಿಂದ ವಿಸ್ಮಯ, ಬತ್ತಿ ಹೋಗಿದ್ದ 3 ನದಿಗಳ ಪುನರ್ಜನ್ಮ!

Published : Nov 25, 2021, 06:03 PM ISTUpdated : Nov 25, 2021, 06:05 PM IST

ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ ಮತ್ತೆ ಜೀವ. ಜಯ, ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

 

ತುಮಕೂರು(ನ.25) ಇಪ್ಪತ್ತು ವರ್ಷ ಬತ್ತಿ ಹೋಗಿದ್ದ ನದಿಗೆ(River) ಮತ್ತೆ ಜೀವ. ಜಯ ಮಂಗಲಿ, ಗರುಡಾಚಲ... ಒಟ್ಟೊಟ್ಟಿಗೆ ಮೂರು ನದಿಗಳ ಪುನರ್ಜನ್ಮ. ತುಂಬಿ ಹರಿಯುತ್ತಿರೋ ನದಿ ಕಂಡು ರೈತರ (Farmers) ಹರ್ಷೋದ್ಗಾರ ತುಮಕೂರಿನ ನದಿಯ ಜಲ ವೈಭವ ಹೇಗಿದೆ ಗೊತ್ತಾ? 

ಹೌದು ಕರುನಾಡಿನಲ್ಲಿ (Karnataka) ಕಳೆದೊಂದು ತಿಂಗಳಿನಿಂದ ಸುರಿಯುತ್ತಿರುವ ಮಹಾಮಳೆಯಿಂದ (karnataka Rians) ರಾಜ್ಯದ ಬಹುತೇಕ ಕೆರೆ-ಕಟ್ಟೆ, ನದಿ- ಕಾಲುವೆಗಳು ತುಂಬಿ ಹರಿಯುತ್ತಿವೆ. ಈ ನಡುವೆ ತುಮಕೂರಿನ (Tumakuru) ಕೊರಟಗೆರೆ ಮಧುಗಿರಿ ಭಾಗದಲ್ಲಿ ಹರಿಯುತ್ತಿರೋ ಜಯಮಂಗಲಿ ನದಿ ಈಗ ತುಂಬಿ ಹರಿಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಅನ್ನೋರು ಈ ನದಿ ಕಳೆದ ಅನೇಕ ವರ್ಷಗಳಿಂದ ಒಂದು ಬಾರಿಯೂ ತುಂಬಿ ಹರಿದಿಲ್ಲ, ನೀರು ಕಂಡಿಲ್ಲ.ಈಗ ಇಪ್ಪತ್ತು ವರ್ಷಗಳ ಬಳಿಕ ಈ ನದಿ ತುಂಬಿ ತುಳುಕಾಡುತ್ತಿದೆ. ಇದು ಇಲ್ಲಿನ ಸುತ್ತಮುತ್ತಲಿನ ರೈತರ ಮುಖದಲ್ಲಿ ಸಂತಸ ಮೂಡಿಸಿದೆ.

ಇಷ್ಟೇ ಅಲ್ಲದೇ ಈ ಬಾರಿ ಸುರಿದ ಅಕಾಲಿಕ ಮಳೆಗೆ ಇನ್ನೂ ಎರಡು ನದಿಗಳು ಜೀವ ಪಡೆದಿವೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more