ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

Published : Oct 02, 2021, 10:07 AM ISTUpdated : Oct 02, 2021, 10:21 AM IST

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ(Untouchability) ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ಶಾಲೆಯಲ್ಲೇ ತಾರತಮ್ಯ: ದಲಿತ ಮಕ್ಕಳಿಗೆ ಬೇರೆ ಊಟದ ಕ್ಯೂ

ತುಮಕೂರು ಹಣ್ಣನಹಳ್ಳಿ ಗ್ರಾಮದಲ್ಲಿ ಅಸ್ಪೃಷ್ಯತೆ ಹಾಗೆಯೇ ಇದೆ. ಒಬ್ಬ ವ್ಯಕ್ತಿ ಇನ್ನೊಬ್ಬನನ್ನು ತುಚ್ಛವಾಗಿ ಕಾಣುತ್ತಾರೆ. ಇಲ್ಲಿನ ದೇವಸ್ಥಾನಕ್ಕೂ ಎಲ್ಲರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!