ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

Published : Oct 02, 2021, 10:07 AM ISTUpdated : Oct 02, 2021, 10:21 AM IST

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ(Untouchability) ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ಶಾಲೆಯಲ್ಲೇ ತಾರತಮ್ಯ: ದಲಿತ ಮಕ್ಕಳಿಗೆ ಬೇರೆ ಊಟದ ಕ್ಯೂ

ತುಮಕೂರು ಹಣ್ಣನಹಳ್ಳಿ ಗ್ರಾಮದಲ್ಲಿ ಅಸ್ಪೃಷ್ಯತೆ ಹಾಗೆಯೇ ಇದೆ. ಒಬ್ಬ ವ್ಯಕ್ತಿ ಇನ್ನೊಬ್ಬನನ್ನು ತುಚ್ಛವಾಗಿ ಕಾಣುತ್ತಾರೆ. ಇಲ್ಲಿನ ದೇವಸ್ಥಾನಕ್ಕೂ ಎಲ್ಲರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!