ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

ಕರ್ನಾಟದಲ್ಲಿ ಅಸ್ಪೃಶ್ಯತೆ..! ಜಾತ್ಯಾತೀತ ರಾಜ್ಯದ ಕರಾಳ ಮುಖ

Published : Oct 02, 2021, 10:07 AM ISTUpdated : Oct 02, 2021, 10:21 AM IST

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ನಾವು ನೀವೆಲ್ಲ ತಲೆತಗ್ಗಿಸಿಕೊಳ್ಳಬೇಕು. ರಾಜಕಾರಣಿಗಳು ಇದು ಡಿಜಿಟಲ್ ಯುಗ ಅಂತ ಬೊಬ್ಬಿರಿಯುತ್ತಾರೆ. ಆದರೆ ನಮ್ಮ ಮಧ್ಯೆಯೇ ಅಸ್ಪೃಶ್ಯತೆ(Untouchability) ತಾಂಡವವಾಡುತ್ತಿದೆ. ಒಬ್ಬ ಮನುಷ್ಯ ಇನ್ನೊಬ್ಬನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಾನೆ. ಕುಡಿಯುವ ನೀರು ಮುಟ್ಟುವ ಹಾಗಿಲ್ಲ, ರಸ್ತೆಯ ಮೇಲೆ ನಡೆಯೋಹಾಗಿಲ್ಲ. ರಾಜ್ಯಾತೀತ ರಾಜ್ಯದ ಇನ್ನೊಂದು ಮುಖ ಇಲ್ಲಿ ಅನಾವರಣವಾಗಿದೆ.

ಶಾಲೆಯಲ್ಲೇ ತಾರತಮ್ಯ: ದಲಿತ ಮಕ್ಕಳಿಗೆ ಬೇರೆ ಊಟದ ಕ್ಯೂ

ತುಮಕೂರು ಹಣ್ಣನಹಳ್ಳಿ ಗ್ರಾಮದಲ್ಲಿ ಅಸ್ಪೃಷ್ಯತೆ ಹಾಗೆಯೇ ಇದೆ. ಒಬ್ಬ ವ್ಯಕ್ತಿ ಇನ್ನೊಬ್ಬನನ್ನು ತುಚ್ಛವಾಗಿ ಕಾಣುತ್ತಾರೆ. ಇಲ್ಲಿನ ದೇವಸ್ಥಾನಕ್ಕೂ ಎಲ್ಲರಿಗೂ ಭೇಟಿಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!