'ಈಗ ಉಳುವವನೇ ಭೂ ಒಡೆಯನಾಗಿದ್ದವನು, ಮುಂದೆ ಉಳ್ಳವನೇ  ಭೂ ಒಡೆಯನಾಗುತ್ತಾನೆ'

'ಈಗ ಉಳುವವನೇ ಭೂ ಒಡೆಯನಾಗಿದ್ದವನು, ಮುಂದೆ ಉಳ್ಳವನೇ ಭೂ ಒಡೆಯನಾಗುತ್ತಾನೆ'

Suvarna News   | Asianet News
Published : Sep 28, 2020, 03:21 PM ISTUpdated : Sep 28, 2020, 03:27 PM IST

ಯಾವಾಗ ದೇಶದ ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗುತ್ತದೋ ಆಗ ಅವರ ಜೊತೆ ನಿಲ್ಲೋದು ಕಾಂಗ್ರೆಸ್ ಮಾತ್ರ. ಈ ವಿಧೇಯಕವನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದು ಯು ಟಿ ಖಾದರ್ ಹೇಳಿದರು. 

ಬೆಂಗಳೂರು (ಸೆ. 28): ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ರೈತರನ್ನು ಜೀವಂತ ಸಮಾಧಿ ಮಾಡುವ ಕಾಯ್ದೆ ಇದಾಗಿದೆ. ಇದಕ್ಕೆ ನಾವು ಅವಕಾಶ ಕೊಡಲಾಗುವುದಿಲ್ಲ. ಮುಂದೆ ನಿಂತು ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಖಾಸಗಿಯವರ ಪರವಾಗಿ ನಿಂತಿದೆ. ಈಗ ಯಾರು ಉಳುವವನೇ ಭೂ ಒಡೆಯನಾಗಿದ್ದನೋ, ಮುಂದೆ ಉಳ್ಳವನೇ  ಭೂ ಒಡೆಯನಾಗುತ್ತಾನೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಯಾವಾಗ ದೇಶದ ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗುತ್ತದೋ ಆಗ ಅವರ ಜೊತೆ ನಿಲ್ಲೋದು ಕಾಂಗ್ರೆಸ್ ಮಾತ್ರ. ಈ ವಿಧೇಯಕವನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!