'ಈಗ ಉಳುವವನೇ ಭೂ ಒಡೆಯನಾಗಿದ್ದವನು, ಮುಂದೆ ಉಳ್ಳವನೇ  ಭೂ ಒಡೆಯನಾಗುತ್ತಾನೆ'

'ಈಗ ಉಳುವವನೇ ಭೂ ಒಡೆಯನಾಗಿದ್ದವನು, ಮುಂದೆ ಉಳ್ಳವನೇ ಭೂ ಒಡೆಯನಾಗುತ್ತಾನೆ'

Published : Sep 28, 2020, 03:21 PM ISTUpdated : Sep 28, 2020, 03:27 PM IST

ಯಾವಾಗ ದೇಶದ ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗುತ್ತದೋ ಆಗ ಅವರ ಜೊತೆ ನಿಲ್ಲೋದು ಕಾಂಗ್ರೆಸ್ ಮಾತ್ರ. ಈ ವಿಧೇಯಕವನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದು ಯು ಟಿ ಖಾದರ್ ಹೇಳಿದರು. 

ಬೆಂಗಳೂರು (ಸೆ. 28): ಎಪಿಎಂಸಿ ಕಾಯ್ದೆ, ಭೂಸುಧಾರಣಾ ಕಾಯ್ದೆ ರೈತರನ್ನು ಜೀವಂತ ಸಮಾಧಿ ಮಾಡುವ ಕಾಯ್ದೆ ಇದಾಗಿದೆ. ಇದಕ್ಕೆ ನಾವು ಅವಕಾಶ ಕೊಡಲಾಗುವುದಿಲ್ಲ. ಮುಂದೆ ನಿಂತು ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಖಾಸಗಿಯವರ ಪರವಾಗಿ ನಿಂತಿದೆ. ಈಗ ಯಾರು ಉಳುವವನೇ ಭೂ ಒಡೆಯನಾಗಿದ್ದನೋ, ಮುಂದೆ ಉಳ್ಳವನೇ  ಭೂ ಒಡೆಯನಾಗುತ್ತಾನೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಯಾವಾಗ ದೇಶದ ರೈತರಿಗೆ, ಜನಸಾಮಾನ್ಯರಿಗೆ ತೊಂದರೆಯಾಗುತ್ತದೋ ಆಗ ಅವರ ಜೊತೆ ನಿಲ್ಲೋದು ಕಾಂಗ್ರೆಸ್ ಮಾತ್ರ. ಈ ವಿಧೇಯಕವನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ' ಎಂದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!