'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

Published : Jan 13, 2024, 11:12 PM IST

ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಶನಿವಾರ ಸಡನ್‌ ಆಗಿ ಸುದ್ದಿಯಾದರು. ಸಕ್ರಿಯ ರಾಜಕಾರಣದಿಂದ ಕಳೆದ ನಾಲ್ಕು ವರ್ಷ ದೂರವೇ ಉಳಿದುಕೊಂಡಿದ್ದ ಅವರು ವಿವಾದಿತ ಮಾತಿನ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
 

ಬೆಂಗಳೂರು (ಜ.13): ಗಾಂಧಿ ಕುಟುಂಬಕ್ಕೆ ಗೋಪಾಷ್ಟಮಿಯ ಶಾಪ, ಬಾಬ್ರಿ ಮಸೀದಿ ರೀತಿಯಲ್ಲೇ ಇತರ ಮಸೀದಿಗಳನ್ನು ಒಡೆದು ಹಾಕುವ ಬೆದರಿಕೆ.. ಕೊನೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿ ವಾಗ್ದಾಳಿ..

ನಾಲ್ಕು ವರ್ಷದ ಬಳಿಕ ಸಕ್ರಿಯ ರಾಜಕಾರಣದ ವಿಚಾರವಾಗಿ ಮಾತನಾಡಿರುವ ಉತ್ತರ ಕನ್ನಡದ ಬಿಜೆಪಿ ಸಂಸದ ಮತ್ತೊಮ್ಮೆ ವಿವಾದಿತ ಮಾತಿನ ಮೂಲಕ ಸುದ್ದಿಯಾಗಿದ್ದಾರೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಾಬ್ರಿ ಮಸೀದಿಯಂತೆ ಇತರ ಮಸೀದಿಗಳೂ ಧ್ವಂಸವಾಗಲಿದೆ ಎಂದಿದ್ದಾರೆ.

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳೆಲ್ಲವೂ ಹಿಂದೂ ದೇವಾಲಯಗಳು: ಅನಂತ್‌ ಕುಮಾರ್‌ ಹೆಗಡೆ

ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ ಎಂದು ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿಯೆ ವಾಗ್ದಾಳಿ ನಡೆಸಿದ್ದು, ಸಿಎಂ ಹಿಂದು ಸಮಾಜ ಒಡೆಯುವ ಮೂರ್ಖರಾಮಯ್ಯ ಎಂದು ಟೀಕೆ ಮಾಡಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more