'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

Published : Jan 13, 2024, 11:12 PM IST

ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಶನಿವಾರ ಸಡನ್‌ ಆಗಿ ಸುದ್ದಿಯಾದರು. ಸಕ್ರಿಯ ರಾಜಕಾರಣದಿಂದ ಕಳೆದ ನಾಲ್ಕು ವರ್ಷ ದೂರವೇ ಉಳಿದುಕೊಂಡಿದ್ದ ಅವರು ವಿವಾದಿತ ಮಾತಿನ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
 

ಬೆಂಗಳೂರು (ಜ.13): ಗಾಂಧಿ ಕುಟುಂಬಕ್ಕೆ ಗೋಪಾಷ್ಟಮಿಯ ಶಾಪ, ಬಾಬ್ರಿ ಮಸೀದಿ ರೀತಿಯಲ್ಲೇ ಇತರ ಮಸೀದಿಗಳನ್ನು ಒಡೆದು ಹಾಕುವ ಬೆದರಿಕೆ.. ಕೊನೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿ ವಾಗ್ದಾಳಿ..

ನಾಲ್ಕು ವರ್ಷದ ಬಳಿಕ ಸಕ್ರಿಯ ರಾಜಕಾರಣದ ವಿಚಾರವಾಗಿ ಮಾತನಾಡಿರುವ ಉತ್ತರ ಕನ್ನಡದ ಬಿಜೆಪಿ ಸಂಸದ ಮತ್ತೊಮ್ಮೆ ವಿವಾದಿತ ಮಾತಿನ ಮೂಲಕ ಸುದ್ದಿಯಾಗಿದ್ದಾರೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಾಬ್ರಿ ಮಸೀದಿಯಂತೆ ಇತರ ಮಸೀದಿಗಳೂ ಧ್ವಂಸವಾಗಲಿದೆ ಎಂದಿದ್ದಾರೆ.

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳೆಲ್ಲವೂ ಹಿಂದೂ ದೇವಾಲಯಗಳು: ಅನಂತ್‌ ಕುಮಾರ್‌ ಹೆಗಡೆ

ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ ಎಂದು ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿಯೆ ವಾಗ್ದಾಳಿ ನಡೆಸಿದ್ದು, ಸಿಎಂ ಹಿಂದು ಸಮಾಜ ಒಡೆಯುವ ಮೂರ್ಖರಾಮಯ್ಯ ಎಂದು ಟೀಕೆ ಮಾಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more