'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

'ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ..' ಸಿದ್ಧರಾಮಯ್ಯಗೆ ಏಕವಚನದಲ್ಲಿ ವಾಗ್ದಾಳಿ!

Published : Jan 13, 2024, 11:12 PM IST

ಉತ್ತರ ಕನ್ನಡದ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಶನಿವಾರ ಸಡನ್‌ ಆಗಿ ಸುದ್ದಿಯಾದರು. ಸಕ್ರಿಯ ರಾಜಕಾರಣದಿಂದ ಕಳೆದ ನಾಲ್ಕು ವರ್ಷ ದೂರವೇ ಉಳಿದುಕೊಂಡಿದ್ದ ಅವರು ವಿವಾದಿತ ಮಾತಿನ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
 

ಬೆಂಗಳೂರು (ಜ.13): ಗಾಂಧಿ ಕುಟುಂಬಕ್ಕೆ ಗೋಪಾಷ್ಟಮಿಯ ಶಾಪ, ಬಾಬ್ರಿ ಮಸೀದಿ ರೀತಿಯಲ್ಲೇ ಇತರ ಮಸೀದಿಗಳನ್ನು ಒಡೆದು ಹಾಕುವ ಬೆದರಿಕೆ.. ಕೊನೆಗೆ ಸಿಎಂ ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿ ವಾಗ್ದಾಳಿ..

ನಾಲ್ಕು ವರ್ಷದ ಬಳಿಕ ಸಕ್ರಿಯ ರಾಜಕಾರಣದ ವಿಚಾರವಾಗಿ ಮಾತನಾಡಿರುವ ಉತ್ತರ ಕನ್ನಡದ ಬಿಜೆಪಿ ಸಂಸದ ಮತ್ತೊಮ್ಮೆ ವಿವಾದಿತ ಮಾತಿನ ಮೂಲಕ ಸುದ್ದಿಯಾಗಿದ್ದಾರೆ. ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಬಾಬ್ರಿ ಮಸೀದಿಯಂತೆ ಇತರ ಮಸೀದಿಗಳೂ ಧ್ವಂಸವಾಗಲಿದೆ ಎಂದಿದ್ದಾರೆ.

ಭಟ್ಕಳ, ಶಿರಸಿ, ಶ್ರೀರಂಗಪಟ್ಟಣದ ಮಸೀದಿಗಳೆಲ್ಲವೂ ಹಿಂದೂ ದೇವಾಲಯಗಳು: ಅನಂತ್‌ ಕುಮಾರ್‌ ಹೆಗಡೆ

ನೀನು ಬಾರದಿದ್ದರೆ ರಾಮಜನ್ಮಭೂಮಿ ನಿಲ್ಲಲ್ಲ ಮಗನೇ ಎಂದು ಸಿದ್ಧರಾಮಯ್ಯ ಅವರಿಗೆ ಏಕವಚನದಲ್ಲಿಯೆ ವಾಗ್ದಾಳಿ ನಡೆಸಿದ್ದು, ಸಿಎಂ ಹಿಂದು ಸಮಾಜ ಒಡೆಯುವ ಮೂರ್ಖರಾಮಯ್ಯ ಎಂದು ಟೀಕೆ ಮಾಡಿದ್ದಾರೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more