ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

Published : Dec 04, 2024, 11:17 PM ISTUpdated : Dec 04, 2024, 11:18 PM IST

ಗುಡ್ಡಗಳನ್ನು ನೇರವಾಗಿ ಕತ್ತರಿಸಿ ರಸ್ತೆ ಕಾಮಾಗಾರಿ ಮಾಡಿದ ಸ್ಥಳದಲ್ಲೇ ಭೂಕಂಪನವಾಗಿದೆ. ಮಳೆಗಾಲದಲ್ಲಿ ಈ ಗುಡ್ಡ ಕುಸಿದು ಶಿರೂರಿನ ರೀತಿಯ ಅವಘಡ ಸಂಭವಿಸು ಸಾಧ್ಯತೆಯೂ ಹೆಚ್ಚಿದೆ. ಈ ಭೂಕಂಪನ ಪ್ರಕೃತಿ ನೀಡಿದ ಸೂಚನೆಯಾ?

ಉತ್ತರಕನ್ನಡ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಭೂಕಂಪನವಾಗಿದೆ.  ಕುಮಟಾ, ಶಿರಸಿ, ಯಲ್ಲಾಪುರ ಭಾಗದ ಹಲವೆಡೆ ಭೂ ಕಂಪನವಾಗಿದೆ.ಸುಮಾರು 3 ಸೆಕೆಂಡ್‌ಗಳ ಕಾಲ 5 ಬಾರಿ ಭೂಮಿ ಕಂಪಿಸಿದೆ. ಭೂ ಕಂಪನವಾದ ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುಡ್ಡಗಳನ್ನೇ ನೇರವಾಗಿ ಕಟ್ ಮಾಡಿರುವ ಗುತ್ತಿಗೆದಾರರು ರಸ್ತೆ ಕಾಮಾಗಾರಿ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಮನ್ವಯ ಕೊರತೆ, ನಿರ್ಲಕ್ಷ್ಯಕ್ಕೆ ಪ್ರಾಕೃತಿಕ ಸೌಂದರ್ಯದ ಉತ್ತರ ಕನ್ನಡ ನೆಲಸಮದ ಭೀತಿ ಎದುರಿಸುತ್ತಿದೆ. ಪರಿಸರ ಹಾಳುಮಾಡಿ ಮಾಡಲಾಗುತ್ತಿರುವ ಕಾಮಗಾರಿಗೆ ಭೂಕಂಪನ ಮೂಲಕ ಪ್ರಕೃತಿ ಎಚ್ಚರಿಕೆ ಸಂದೇಶ ನೀಡಿದೆಯಾ? 
 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more