ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

Published : Dec 04, 2024, 11:17 PM ISTUpdated : Dec 04, 2024, 11:18 PM IST

ಗುಡ್ಡಗಳನ್ನು ನೇರವಾಗಿ ಕತ್ತರಿಸಿ ರಸ್ತೆ ಕಾಮಾಗಾರಿ ಮಾಡಿದ ಸ್ಥಳದಲ್ಲೇ ಭೂಕಂಪನವಾಗಿದೆ. ಮಳೆಗಾಲದಲ್ಲಿ ಈ ಗುಡ್ಡ ಕುಸಿದು ಶಿರೂರಿನ ರೀತಿಯ ಅವಘಡ ಸಂಭವಿಸು ಸಾಧ್ಯತೆಯೂ ಹೆಚ್ಚಿದೆ. ಈ ಭೂಕಂಪನ ಪ್ರಕೃತಿ ನೀಡಿದ ಸೂಚನೆಯಾ?

ಉತ್ತರಕನ್ನಡ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಭೂಕಂಪನವಾಗಿದೆ.  ಕುಮಟಾ, ಶಿರಸಿ, ಯಲ್ಲಾಪುರ ಭಾಗದ ಹಲವೆಡೆ ಭೂ ಕಂಪನವಾಗಿದೆ.ಸುಮಾರು 3 ಸೆಕೆಂಡ್‌ಗಳ ಕಾಲ 5 ಬಾರಿ ಭೂಮಿ ಕಂಪಿಸಿದೆ. ಭೂ ಕಂಪನವಾದ ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುಡ್ಡಗಳನ್ನೇ ನೇರವಾಗಿ ಕಟ್ ಮಾಡಿರುವ ಗುತ್ತಿಗೆದಾರರು ರಸ್ತೆ ಕಾಮಾಗಾರಿ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಮನ್ವಯ ಕೊರತೆ, ನಿರ್ಲಕ್ಷ್ಯಕ್ಕೆ ಪ್ರಾಕೃತಿಕ ಸೌಂದರ್ಯದ ಉತ್ತರ ಕನ್ನಡ ನೆಲಸಮದ ಭೀತಿ ಎದುರಿಸುತ್ತಿದೆ. ಪರಿಸರ ಹಾಳುಮಾಡಿ ಮಾಡಲಾಗುತ್ತಿರುವ ಕಾಮಗಾರಿಗೆ ಭೂಕಂಪನ ಮೂಲಕ ಪ್ರಕೃತಿ ಎಚ್ಚರಿಕೆ ಸಂದೇಶ ನೀಡಿದೆಯಾ? 
 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more