ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

Published : Dec 04, 2024, 11:17 PM ISTUpdated : Dec 04, 2024, 11:18 PM IST

ಗುಡ್ಡಗಳನ್ನು ನೇರವಾಗಿ ಕತ್ತರಿಸಿ ರಸ್ತೆ ಕಾಮಾಗಾರಿ ಮಾಡಿದ ಸ್ಥಳದಲ್ಲೇ ಭೂಕಂಪನವಾಗಿದೆ. ಮಳೆಗಾಲದಲ್ಲಿ ಈ ಗುಡ್ಡ ಕುಸಿದು ಶಿರೂರಿನ ರೀತಿಯ ಅವಘಡ ಸಂಭವಿಸು ಸಾಧ್ಯತೆಯೂ ಹೆಚ್ಚಿದೆ. ಈ ಭೂಕಂಪನ ಪ್ರಕೃತಿ ನೀಡಿದ ಸೂಚನೆಯಾ?

ಉತ್ತರಕನ್ನಡ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಭೂಕಂಪನವಾಗಿದೆ.  ಕುಮಟಾ, ಶಿರಸಿ, ಯಲ್ಲಾಪುರ ಭಾಗದ ಹಲವೆಡೆ ಭೂ ಕಂಪನವಾಗಿದೆ.ಸುಮಾರು 3 ಸೆಕೆಂಡ್‌ಗಳ ಕಾಲ 5 ಬಾರಿ ಭೂಮಿ ಕಂಪಿಸಿದೆ. ಭೂ ಕಂಪನವಾದ ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುಡ್ಡಗಳನ್ನೇ ನೇರವಾಗಿ ಕಟ್ ಮಾಡಿರುವ ಗುತ್ತಿಗೆದಾರರು ರಸ್ತೆ ಕಾಮಾಗಾರಿ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಮನ್ವಯ ಕೊರತೆ, ನಿರ್ಲಕ್ಷ್ಯಕ್ಕೆ ಪ್ರಾಕೃತಿಕ ಸೌಂದರ್ಯದ ಉತ್ತರ ಕನ್ನಡ ನೆಲಸಮದ ಭೀತಿ ಎದುರಿಸುತ್ತಿದೆ. ಪರಿಸರ ಹಾಳುಮಾಡಿ ಮಾಡಲಾಗುತ್ತಿರುವ ಕಾಮಗಾರಿಗೆ ಭೂಕಂಪನ ಮೂಲಕ ಪ್ರಕೃತಿ ಎಚ್ಚರಿಕೆ ಸಂದೇಶ ನೀಡಿದೆಯಾ? 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more