ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

Published : Dec 04, 2024, 11:17 PM ISTUpdated : Dec 04, 2024, 11:18 PM IST

ಗುಡ್ಡಗಳನ್ನು ನೇರವಾಗಿ ಕತ್ತರಿಸಿ ರಸ್ತೆ ಕಾಮಾಗಾರಿ ಮಾಡಿದ ಸ್ಥಳದಲ್ಲೇ ಭೂಕಂಪನವಾಗಿದೆ. ಮಳೆಗಾಲದಲ್ಲಿ ಈ ಗುಡ್ಡ ಕುಸಿದು ಶಿರೂರಿನ ರೀತಿಯ ಅವಘಡ ಸಂಭವಿಸು ಸಾಧ್ಯತೆಯೂ ಹೆಚ್ಚಿದೆ. ಈ ಭೂಕಂಪನ ಪ್ರಕೃತಿ ನೀಡಿದ ಸೂಚನೆಯಾ?

ಉತ್ತರಕನ್ನಡ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಭೂಕಂಪನವಾಗಿದೆ.  ಕುಮಟಾ, ಶಿರಸಿ, ಯಲ್ಲಾಪುರ ಭಾಗದ ಹಲವೆಡೆ ಭೂ ಕಂಪನವಾಗಿದೆ.ಸುಮಾರು 3 ಸೆಕೆಂಡ್‌ಗಳ ಕಾಲ 5 ಬಾರಿ ಭೂಮಿ ಕಂಪಿಸಿದೆ. ಭೂ ಕಂಪನವಾದ ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುಡ್ಡಗಳನ್ನೇ ನೇರವಾಗಿ ಕಟ್ ಮಾಡಿರುವ ಗುತ್ತಿಗೆದಾರರು ರಸ್ತೆ ಕಾಮಾಗಾರಿ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಮನ್ವಯ ಕೊರತೆ, ನಿರ್ಲಕ್ಷ್ಯಕ್ಕೆ ಪ್ರಾಕೃತಿಕ ಸೌಂದರ್ಯದ ಉತ್ತರ ಕನ್ನಡ ನೆಲಸಮದ ಭೀತಿ ಎದುರಿಸುತ್ತಿದೆ. ಪರಿಸರ ಹಾಳುಮಾಡಿ ಮಾಡಲಾಗುತ್ತಿರುವ ಕಾಮಗಾರಿಗೆ ಭೂಕಂಪನ ಮೂಲಕ ಪ್ರಕೃತಿ ಎಚ್ಚರಿಕೆ ಸಂದೇಶ ನೀಡಿದೆಯಾ? 
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more