ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

ಕಾಮಗಾರಿಗಾಗಿ ಗುಡ್ಡ ನೆಲಸಮ, ಉತ್ತರಕನ್ನಡದ ಭೂಕಂಪನ ಪ್ರಕೃತಿ ನೀಡಿದ ಎಚ್ಚರಿಕೆಯಾ?

Published : Dec 04, 2024, 11:17 PM ISTUpdated : Dec 04, 2024, 11:18 PM IST

ಗುಡ್ಡಗಳನ್ನು ನೇರವಾಗಿ ಕತ್ತರಿಸಿ ರಸ್ತೆ ಕಾಮಾಗಾರಿ ಮಾಡಿದ ಸ್ಥಳದಲ್ಲೇ ಭೂಕಂಪನವಾಗಿದೆ. ಮಳೆಗಾಲದಲ್ಲಿ ಈ ಗುಡ್ಡ ಕುಸಿದು ಶಿರೂರಿನ ರೀತಿಯ ಅವಘಡ ಸಂಭವಿಸು ಸಾಧ್ಯತೆಯೂ ಹೆಚ್ಚಿದೆ. ಈ ಭೂಕಂಪನ ಪ್ರಕೃತಿ ನೀಡಿದ ಸೂಚನೆಯಾ?

ಉತ್ತರಕನ್ನಡ ಜಿಲ್ಲೆಯ ಪಶ್ಚಿಮಘಟ್ಟದಲ್ಲಿ ಭೂಕಂಪನವಾಗಿದೆ.  ಕುಮಟಾ, ಶಿರಸಿ, ಯಲ್ಲಾಪುರ ಭಾಗದ ಹಲವೆಡೆ ಭೂ ಕಂಪನವಾಗಿದೆ.ಸುಮಾರು 3 ಸೆಕೆಂಡ್‌ಗಳ ಕಾಲ 5 ಬಾರಿ ಭೂಮಿ ಕಂಪಿಸಿದೆ. ಭೂ ಕಂಪನವಾದ ಸ್ಥಳದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದೆ. ಗುಡ್ಡಗಳನ್ನೇ ನೇರವಾಗಿ ಕಟ್ ಮಾಡಿರುವ ಗುತ್ತಿಗೆದಾರರು ರಸ್ತೆ ಕಾಮಾಗಾರಿ ನಡೆಸುತ್ತಿದ್ದಾರೆ. ಅಧಿಕಾರಿಗಳ ಸಮನ್ವಯ ಕೊರತೆ, ನಿರ್ಲಕ್ಷ್ಯಕ್ಕೆ ಪ್ರಾಕೃತಿಕ ಸೌಂದರ್ಯದ ಉತ್ತರ ಕನ್ನಡ ನೆಲಸಮದ ಭೀತಿ ಎದುರಿಸುತ್ತಿದೆ. ಪರಿಸರ ಹಾಳುಮಾಡಿ ಮಾಡಲಾಗುತ್ತಿರುವ ಕಾಮಗಾರಿಗೆ ಭೂಕಂಪನ ಮೂಲಕ ಪ್ರಕೃತಿ ಎಚ್ಚರಿಕೆ ಸಂದೇಶ ನೀಡಿದೆಯಾ? 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more