ಮೂರ್ನಾಲ್ಕು ತಿಂಗಳಿಂದ ಮೀನುಗಾರರಿಗಿಲ್ಲ ಸಬ್ಸಿಡಿ, ಇನ್ಮುಂದೆ ಕರರಹಿತ ಡಿಸೇಲ್

ಮೂರ್ನಾಲ್ಕು ತಿಂಗಳಿಂದ ಮೀನುಗಾರರಿಗಿಲ್ಲ ಸಬ್ಸಿಡಿ, ಇನ್ಮುಂದೆ ಕರರಹಿತ ಡಿಸೇಲ್

Published : Jul 13, 2021, 01:50 PM ISTUpdated : Jul 13, 2021, 03:43 PM IST

ಮೀನು ಹಿಡಿಯಲು ಹೊರಡುವ ಮುನ್ನ ಬೋಟ್‌ಗೆ ಸಾವಿರಾರು ರೂಪಾಯಿಯ ಡಿಸೇಲ್ ತುಂಬಿಸಿಕೊಂಡು ಹೋಗಬೇಕು. ತಿಂಗಳ ಕೊನೆಯಲ್ಲಿ ಅದರ ಸಬ್ಸಿಡಿ ಹಣವನ್ನು ಪಡೆಯುತ್ತಿದ್ದರು. ಆದರೆ ವಿವಿಧ ಕಾರಣಗಳಿಂದ ಕಳೆದ 3 ತಿಂಗಳಿಂದ ಮೀನುಗಾರರಿಕೆ ಸಬ್ಸಿಡಿ ಹಣ ದೊರಕುತ್ತಿಲ್ಲ. 

ಉತ್ತರ ಕನ್ನಡ (ಜು. 13): ಮೀನು ಹಿಡಿಯಲು ಹೊರಡುವ ಮುನ್ನ ಬೋಟ್‌ಗೆ ಸಾವಿರಾರು ರೂಪಾಯಿಯ ಡಿಸೇಲ್ ತುಂಬಿಸಿಕೊಂಡು ಹೋಗಬೇಕು. ತಿಂಗಳ ಕೊನೆಯಲ್ಲಿ ಅದರ ಸಬ್ಸಿಡಿ ಹಣವನ್ನು ಪಡೆಯುತ್ತಿದ್ದರು. ಆದರೆ ವಿವಿಧ ಕಾರಣಗಳಿಂದ ಕಳೆದ 3 ತಿಂಗಳಿಂದ ಮೀನುಗಾರರಿಕೆ ಸಬ್ಸಿಡಿ ಹಣ ದೊರಕುತ್ತಿಲ್ಲ. ಇದರಿಂದ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತಂದಿದೆ. ಮುಂದಿನ ತಿಂಗಳ ಆರಂಭದಲ್ಲೇ ಕರ ರಹಿತ ಡಿಸೇಲ್ ವ್ಯವಸ್ಥೆ ಮಾಡಿದೆ. ಈ ವ್ಯವಸ್ಥೆ ಹೇಗೆ ಕಾರ್ಯ ನಿರ್ವಹಿಸುತ್ತದೆ..? ಇಲ್ಲಿದೆ ಹೆಚ್ಚಿನ ಮಾಹಿತಿ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!