ಮೂರ್ನಾಲ್ಕು ತಿಂಗಳಿಂದ ಮೀನುಗಾರರಿಗಿಲ್ಲ ಸಬ್ಸಿಡಿ, ಇನ್ಮುಂದೆ ಕರರಹಿತ ಡಿಸೇಲ್

ಮೂರ್ನಾಲ್ಕು ತಿಂಗಳಿಂದ ಮೀನುಗಾರರಿಗಿಲ್ಲ ಸಬ್ಸಿಡಿ, ಇನ್ಮುಂದೆ ಕರರಹಿತ ಡಿಸೇಲ್

Published : Jul 13, 2021, 01:50 PM ISTUpdated : Jul 13, 2021, 03:43 PM IST

ಮೀನು ಹಿಡಿಯಲು ಹೊರಡುವ ಮುನ್ನ ಬೋಟ್‌ಗೆ ಸಾವಿರಾರು ರೂಪಾಯಿಯ ಡಿಸೇಲ್ ತುಂಬಿಸಿಕೊಂಡು ಹೋಗಬೇಕು. ತಿಂಗಳ ಕೊನೆಯಲ್ಲಿ ಅದರ ಸಬ್ಸಿಡಿ ಹಣವನ್ನು ಪಡೆಯುತ್ತಿದ್ದರು. ಆದರೆ ವಿವಿಧ ಕಾರಣಗಳಿಂದ ಕಳೆದ 3 ತಿಂಗಳಿಂದ ಮೀನುಗಾರರಿಕೆ ಸಬ್ಸಿಡಿ ಹಣ ದೊರಕುತ್ತಿಲ್ಲ. 

ಉತ್ತರ ಕನ್ನಡ (ಜು. 13): ಮೀನು ಹಿಡಿಯಲು ಹೊರಡುವ ಮುನ್ನ ಬೋಟ್‌ಗೆ ಸಾವಿರಾರು ರೂಪಾಯಿಯ ಡಿಸೇಲ್ ತುಂಬಿಸಿಕೊಂಡು ಹೋಗಬೇಕು. ತಿಂಗಳ ಕೊನೆಯಲ್ಲಿ ಅದರ ಸಬ್ಸಿಡಿ ಹಣವನ್ನು ಪಡೆಯುತ್ತಿದ್ದರು. ಆದರೆ ವಿವಿಧ ಕಾರಣಗಳಿಂದ ಕಳೆದ 3 ತಿಂಗಳಿಂದ ಮೀನುಗಾರರಿಕೆ ಸಬ್ಸಿಡಿ ಹಣ ದೊರಕುತ್ತಿಲ್ಲ. ಇದರಿಂದ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಸರ್ಕಾರ ಹೊಸ ವ್ಯವಸ್ಥೆ ಜಾರಿಗೆ ತಂದಿದೆ. ಮುಂದಿನ ತಿಂಗಳ ಆರಂಭದಲ್ಲೇ ಕರ ರಹಿತ ಡಿಸೇಲ್ ವ್ಯವಸ್ಥೆ ಮಾಡಿದೆ. ಈ ವ್ಯವಸ್ಥೆ ಹೇಗೆ ಕಾರ್ಯ ನಿರ್ವಹಿಸುತ್ತದೆ..? ಇಲ್ಲಿದೆ ಹೆಚ್ಚಿನ ಮಾಹಿತಿ

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!