2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

Suvarna News   | Asianet News
Published : Nov 13, 2021, 01:04 PM ISTUpdated : Nov 13, 2021, 01:16 PM IST

- ಮಣ್ಣಿನಲ್ಲಿ ಪುನೀತ್ ಮೂರ್ತಿ ನಿರ್ಮಿಸಿ ನಟನಿಗೆ ಕಂಬನಿ

- ಪುನೀತ್ ನೆನಪಿಗಾಗಿ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ

- ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್

 

ಕಾರವಾರ (ನ. 13): ಪುನೀತ್ ಅಭಿಮಾನಿಯೊಬ್ಬರು (Puneeth Rajkumar) ಮಣ್ಣಿನಲ್ಲಿ ಪುನೀತ್ ಮೂರ್ತಿ ತಯಾರಿಸಿ ತನ್ನ ಮೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 ವೃತ್ತಿಯಲ್ಲಿ ಕಾರವಾರದ (Karwar) ಗಿರಿಜಾಬಾಯಿ ಸೈಲ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಸಿವಿಎಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್ ತನ್ನ 5ನೇ ತರಗತಿಯಿಂದಲೂ ಪುನೀತ್ ರಾಜ್ ಕುಮಾರ್ ಅವರ ನಟನೆ, ಡ್ಯಾನ್ಸಿಂಗ್ ಅಭಿಮಾನಿ. ನಂದನಗದ್ದಾ ನಿವಾಸಿ ಕಲಾವಿದ ರಾಮ್ ಬಾಂದೇಕರ್ ಅವರ ಪುತ್ರನಾಗಿರುವ ಅಭಿನಂದನ್, ತನ್ನ ತಂದೆಯಿಂದ ಬಳುವಳಿಯಾಗಿ ಬಂದ ಚಿತ್ರ ಕಲೆ, ಮೂರ್ತಿ ನಿರ್ಮಾಣದ ಕಲೆಯೊಂದಿಗೆ ಈವೆಂಟ್ ಮ್ಯಾನೇಜ್‌ಮೆಂಟ್ ಕೂಡಾ ನಡೆಸುತ್ತಿದ್ದಾರೆ. 

ಯಾವುದೇ ಕಾರ್ಯಕ್ರಮದಲ್ಲಿ ತನಗೆ ಹಾಡೋಕೆ ಅವಕಾಶ ಸಿಕ್ಕರೆ ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಹಾಡು ಹಾಡ್ತಾರೆ. ಪುನೀತ್ ರಾಜ್ ಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿಯನ್ನು ನಿರ್ಮಾಣ. ಮೂರು ದಿನಗಳಲ್ಲಿ ನಿರ್ಮಾಣ ಮಾಡಿರುವ ಈ ಮೂರ್ತಿಗೆ ಅತ್ಯುತ್ತಮ ಬಣ್ಣ ಬಳಿದು ತಮ್ಮ‌ ಮನೆಯಲ್ಲಿರಿಸಿದ್ದು, ವಿವಿಧೆಡೆಯಿಂದ ಜನರು ಬಂದು ಈ  ಮೂರ್ತಿ ನೋಡಿ ತೆರಳುತ್ತಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more