2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

Published : Nov 13, 2021, 01:04 PM ISTUpdated : Nov 13, 2021, 01:16 PM IST

- ಮಣ್ಣಿನಲ್ಲಿ ಪುನೀತ್ ಮೂರ್ತಿ ನಿರ್ಮಿಸಿ ನಟನಿಗೆ ಕಂಬನಿ

- ಪುನೀತ್ ನೆನಪಿಗಾಗಿ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ

- ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್

 

ಕಾರವಾರ (ನ. 13): ಪುನೀತ್ ಅಭಿಮಾನಿಯೊಬ್ಬರು (Puneeth Rajkumar) ಮಣ್ಣಿನಲ್ಲಿ ಪುನೀತ್ ಮೂರ್ತಿ ತಯಾರಿಸಿ ತನ್ನ ಮೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 ವೃತ್ತಿಯಲ್ಲಿ ಕಾರವಾರದ (Karwar) ಗಿರಿಜಾಬಾಯಿ ಸೈಲ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಸಿವಿಎಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್ ತನ್ನ 5ನೇ ತರಗತಿಯಿಂದಲೂ ಪುನೀತ್ ರಾಜ್ ಕುಮಾರ್ ಅವರ ನಟನೆ, ಡ್ಯಾನ್ಸಿಂಗ್ ಅಭಿಮಾನಿ. ನಂದನಗದ್ದಾ ನಿವಾಸಿ ಕಲಾವಿದ ರಾಮ್ ಬಾಂದೇಕರ್ ಅವರ ಪುತ್ರನಾಗಿರುವ ಅಭಿನಂದನ್, ತನ್ನ ತಂದೆಯಿಂದ ಬಳುವಳಿಯಾಗಿ ಬಂದ ಚಿತ್ರ ಕಲೆ, ಮೂರ್ತಿ ನಿರ್ಮಾಣದ ಕಲೆಯೊಂದಿಗೆ ಈವೆಂಟ್ ಮ್ಯಾನೇಜ್‌ಮೆಂಟ್ ಕೂಡಾ ನಡೆಸುತ್ತಿದ್ದಾರೆ. 

ಯಾವುದೇ ಕಾರ್ಯಕ್ರಮದಲ್ಲಿ ತನಗೆ ಹಾಡೋಕೆ ಅವಕಾಶ ಸಿಕ್ಕರೆ ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಹಾಡು ಹಾಡ್ತಾರೆ. ಪುನೀತ್ ರಾಜ್ ಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿಯನ್ನು ನಿರ್ಮಾಣ. ಮೂರು ದಿನಗಳಲ್ಲಿ ನಿರ್ಮಾಣ ಮಾಡಿರುವ ಈ ಮೂರ್ತಿಗೆ ಅತ್ಯುತ್ತಮ ಬಣ್ಣ ಬಳಿದು ತಮ್ಮ‌ ಮನೆಯಲ್ಲಿರಿಸಿದ್ದು, ವಿವಿಧೆಡೆಯಿಂದ ಜನರು ಬಂದು ಈ  ಮೂರ್ತಿ ನೋಡಿ ತೆರಳುತ್ತಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more