2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

Suvarna News   | Asianet News
Published : Nov 13, 2021, 01:04 PM ISTUpdated : Nov 13, 2021, 01:16 PM IST

- ಮಣ್ಣಿನಲ್ಲಿ ಪುನೀತ್ ಮೂರ್ತಿ ನಿರ್ಮಿಸಿ ನಟನಿಗೆ ಕಂಬನಿ

- ಪುನೀತ್ ನೆನಪಿಗಾಗಿ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ

- ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್

 

ಕಾರವಾರ (ನ. 13): ಪುನೀತ್ ಅಭಿಮಾನಿಯೊಬ್ಬರು (Puneeth Rajkumar) ಮಣ್ಣಿನಲ್ಲಿ ಪುನೀತ್ ಮೂರ್ತಿ ತಯಾರಿಸಿ ತನ್ನ ಮೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 ವೃತ್ತಿಯಲ್ಲಿ ಕಾರವಾರದ (Karwar) ಗಿರಿಜಾಬಾಯಿ ಸೈಲ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಸಿವಿಎಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್ ತನ್ನ 5ನೇ ತರಗತಿಯಿಂದಲೂ ಪುನೀತ್ ರಾಜ್ ಕುಮಾರ್ ಅವರ ನಟನೆ, ಡ್ಯಾನ್ಸಿಂಗ್ ಅಭಿಮಾನಿ. ನಂದನಗದ್ದಾ ನಿವಾಸಿ ಕಲಾವಿದ ರಾಮ್ ಬಾಂದೇಕರ್ ಅವರ ಪುತ್ರನಾಗಿರುವ ಅಭಿನಂದನ್, ತನ್ನ ತಂದೆಯಿಂದ ಬಳುವಳಿಯಾಗಿ ಬಂದ ಚಿತ್ರ ಕಲೆ, ಮೂರ್ತಿ ನಿರ್ಮಾಣದ ಕಲೆಯೊಂದಿಗೆ ಈವೆಂಟ್ ಮ್ಯಾನೇಜ್‌ಮೆಂಟ್ ಕೂಡಾ ನಡೆಸುತ್ತಿದ್ದಾರೆ. 

ಯಾವುದೇ ಕಾರ್ಯಕ್ರಮದಲ್ಲಿ ತನಗೆ ಹಾಡೋಕೆ ಅವಕಾಶ ಸಿಕ್ಕರೆ ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಹಾಡು ಹಾಡ್ತಾರೆ. ಪುನೀತ್ ರಾಜ್ ಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿಯನ್ನು ನಿರ್ಮಾಣ. ಮೂರು ದಿನಗಳಲ್ಲಿ ನಿರ್ಮಾಣ ಮಾಡಿರುವ ಈ ಮೂರ್ತಿಗೆ ಅತ್ಯುತ್ತಮ ಬಣ್ಣ ಬಳಿದು ತಮ್ಮ‌ ಮನೆಯಲ್ಲಿರಿಸಿದ್ದು, ವಿವಿಧೆಡೆಯಿಂದ ಜನರು ಬಂದು ಈ  ಮೂರ್ತಿ ನೋಡಿ ತೆರಳುತ್ತಿದ್ದಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more