2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

2 ಅಡಿ ಎತ್ತರದ ಮಣ್ಣಿನ ಮೂರ್ತಿ ನಿರ್ಮಿಸಿ ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದ ಅಪ್ಪು ಅಭಿಮಾನಿ!

Suvarna News   | Asianet News
Published : Nov 13, 2021, 01:04 PM ISTUpdated : Nov 13, 2021, 01:16 PM IST

- ಮಣ್ಣಿನಲ್ಲಿ ಪುನೀತ್ ಮೂರ್ತಿ ನಿರ್ಮಿಸಿ ನಟನಿಗೆ ಕಂಬನಿ

- ಪುನೀತ್ ನೆನಪಿಗಾಗಿ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ

- ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್

 

ಕಾರವಾರ (ನ. 13): ಪುನೀತ್ ಅಭಿಮಾನಿಯೊಬ್ಬರು (Puneeth Rajkumar) ಮಣ್ಣಿನಲ್ಲಿ ಪುನೀತ್ ಮೂರ್ತಿ ತಯಾರಿಸಿ ತನ್ನ ಮೆಚ್ಚಿನ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 ವೃತ್ತಿಯಲ್ಲಿ ಕಾರವಾರದ (Karwar) ಗಿರಿಜಾಬಾಯಿ ಸೈಲ್ ಇನ್ಸ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯಲ್ಲಿ ಸಿವಿಎಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ಅಭಿನಂದನ್ ಬಾಂದೇಕರ್ ತನ್ನ 5ನೇ ತರಗತಿಯಿಂದಲೂ ಪುನೀತ್ ರಾಜ್ ಕುಮಾರ್ ಅವರ ನಟನೆ, ಡ್ಯಾನ್ಸಿಂಗ್ ಅಭಿಮಾನಿ. ನಂದನಗದ್ದಾ ನಿವಾಸಿ ಕಲಾವಿದ ರಾಮ್ ಬಾಂದೇಕರ್ ಅವರ ಪುತ್ರನಾಗಿರುವ ಅಭಿನಂದನ್, ತನ್ನ ತಂದೆಯಿಂದ ಬಳುವಳಿಯಾಗಿ ಬಂದ ಚಿತ್ರ ಕಲೆ, ಮೂರ್ತಿ ನಿರ್ಮಾಣದ ಕಲೆಯೊಂದಿಗೆ ಈವೆಂಟ್ ಮ್ಯಾನೇಜ್‌ಮೆಂಟ್ ಕೂಡಾ ನಡೆಸುತ್ತಿದ್ದಾರೆ. 

ಯಾವುದೇ ಕಾರ್ಯಕ್ರಮದಲ್ಲಿ ತನಗೆ ಹಾಡೋಕೆ ಅವಕಾಶ ಸಿಕ್ಕರೆ ಅಲ್ಲಿ ಪುನೀತ್ ರಾಜ್‌ಕುಮಾರ್ ಅವರ ಹಾಡು ಹಾಡ್ತಾರೆ. ಪುನೀತ್ ರಾಜ್ ಕುಮಾರ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿಯನ್ನು ನಿರ್ಮಾಣ. ಮೂರು ದಿನಗಳಲ್ಲಿ ನಿರ್ಮಾಣ ಮಾಡಿರುವ ಈ ಮೂರ್ತಿಗೆ ಅತ್ಯುತ್ತಮ ಬಣ್ಣ ಬಳಿದು ತಮ್ಮ‌ ಮನೆಯಲ್ಲಿರಿಸಿದ್ದು, ವಿವಿಧೆಡೆಯಿಂದ ಜನರು ಬಂದು ಈ  ಮೂರ್ತಿ ನೋಡಿ ತೆರಳುತ್ತಿದ್ದಾರೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more