ಜೀಪ್ ದುರ್ಬಳಕೆ: ಪೊಲೀಸ್ ವಾಹನದಲ್ಲಿ ಪೋಲಿಗಳು..!

ಜೀಪ್ ದುರ್ಬಳಕೆ: ಪೊಲೀಸ್ ವಾಹನದಲ್ಲಿ ಪೋಲಿಗಳು..!

Suvarna News   | Asianet News
Published : Apr 19, 2020, 10:48 AM IST

ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.

ಕಾರವಾರ(ಏ.19): ಪೊಲೀಸ್ ವಾಹನ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಗೆ ಎಂಟ್ರಿ ಕೊಟ್ಟ ನಾಲ್ವರು ಕಿಡಿಗೇಡಿಗಳು ಇದೀಗ ಗೋಕರ್ಣ ಪೊಲೀಸರ ಅತಿಥಿಗಳಾಗಿದ್ದಾರೆ.

ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ಹಣ ನೀಡಿ ಪೊಲೀಸ್ ವಾಹನ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!