ಜೀಪ್ ದುರ್ಬಳಕೆ: ಪೊಲೀಸ್ ವಾಹನದಲ್ಲಿ ಪೋಲಿಗಳು..!

ಜೀಪ್ ದುರ್ಬಳಕೆ: ಪೊಲೀಸ್ ವಾಹನದಲ್ಲಿ ಪೋಲಿಗಳು..!

Suvarna News   | Asianet News
Published : Apr 19, 2020, 10:48 AM IST

ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.

ಕಾರವಾರ(ಏ.19): ಪೊಲೀಸ್ ವಾಹನ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಗೆ ಎಂಟ್ರಿ ಕೊಟ್ಟ ನಾಲ್ವರು ಕಿಡಿಗೇಡಿಗಳು ಇದೀಗ ಗೋಕರ್ಣ ಪೊಲೀಸರ ಅತಿಥಿಗಳಾಗಿದ್ದಾರೆ.

ಹುಬ್ಬಳ್ಳಿಯಿಂದ ಪೊಲೀಸ್ ವಾಹನದಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು. ಆದರೆ ಈ ವಾಹನದಲ್ಲಿ ಯಾವುದೇ ಪೊಲೀಸರು ಇರಲಿಲ್ಲ. ಅನುಮಾನಗೊಂಡ ಗೋಕರ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ನೋಡಲ್ ಅಧಿಕಾರಿಗಳು ಒಟ್ಟಾಗಿ ವಾಹನ ತಡೆದಿದ್ದಾರೆ.

ಹುಬ್ಬಳ್ಳಿಯಲ್ಲಿ ಪೊಲೀಸರಿಗೆ ಹಣ ನೀಡಿ ಪೊಲೀಸ್ ವಾಹನ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.  
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!