ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ

ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ

Published : Mar 11, 2022, 11:04 AM IST

ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿ ಆಗಿದ್ದ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿ ಆಗಿದ್ದ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಚುನಾವಣೆ ಬಳಿಕ ಉತ್ತರಾಖಂಡದಲ್ಲಿ ಪಕ್ಷ 42-44 ಸ್ಥಾನ ಗೆಲ್ಲುವುದಾಗಿ ರಾಷ್ಟ್ರೀಯ ನಾಯಕರಿಗೆ ಲಿಖಿತವಾಗಿ ವರದಿ ನೀಡಿದ್ದೆ. ಅದರಂತೆ ಸ್ಪಷ್ಟಬಹುತದೊಂದಿಗೆ ಮತ್ತೆ ಅಧಿಕಾರ ಹಿಡಿದ್ದೇವೆ. ಈ ಫಲಿತಾಂಶದ ಬಗ್ಗೆ ನಮಗೆ ಯಾವುದೇ ಗೊಂದಲ ಇರಲಿಲ್ಲ. ಉತ್ತರಾಖಂಡದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸವಿತ್ತು. ಇದರ ಜತೆಗೆ ಒಳ್ಳೆಯ ತಂತ್ರಗಳೊಂದಿಗೆ ಈ ಚುನಾವಣೆ ಎದುರಿಸಿದ್ದೆವು ಎಂದರು.

ಚುನಾವಣಾ ಪೂರ್ವದಲ್ಲಿ ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಿದ್ದೆವು. ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಿದ್ದೆವು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಿದ್ದೆವು. ಇನ್ನು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ದಾಮಿ ಅವರು ತಮ್ಮ ಆರು ತಿಂಗಳ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಪುಷ್ಕರ ಸಿಂಗ್‌ ಚಹರೆ ಅಲ್ಲಿನ ಜನರಿಗೆ ಇಷ್ಟವಾಗಿತ್ತು ಎಂದು ಹೇಳಿದರು.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more