ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ

ಜನರಿಗೆ ಮೋದಿ ಬಗ್ಗೆ ವಿಶ್ವಾಸ, ಅಭಿವೃದ್ಧಿ ಕಾರ್ಯ, ಉತ್ತರಾಖಂಡ್‌ನಲ್ಲಿ ಗೆದ್ದೆವು: ಪ್ರಹ್ಲಾದ್ ಜೋಶಿ

Published : Mar 11, 2022, 11:04 AM IST

ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿ ಆಗಿದ್ದ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಉತ್ತರಾಖಂಡದಲ್ಲಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಹಾಗೂ ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿದ್ದಾರೆ ಎಂದು ಆ ರಾಜ್ಯದ ಚುನಾವಣಾ ಉಸ್ತುವಾರಿ ಆಗಿದ್ದ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಚುನಾವಣೆ ಬಳಿಕ ಉತ್ತರಾಖಂಡದಲ್ಲಿ ಪಕ್ಷ 42-44 ಸ್ಥಾನ ಗೆಲ್ಲುವುದಾಗಿ ರಾಷ್ಟ್ರೀಯ ನಾಯಕರಿಗೆ ಲಿಖಿತವಾಗಿ ವರದಿ ನೀಡಿದ್ದೆ. ಅದರಂತೆ ಸ್ಪಷ್ಟಬಹುತದೊಂದಿಗೆ ಮತ್ತೆ ಅಧಿಕಾರ ಹಿಡಿದ್ದೇವೆ. ಈ ಫಲಿತಾಂಶದ ಬಗ್ಗೆ ನಮಗೆ ಯಾವುದೇ ಗೊಂದಲ ಇರಲಿಲ್ಲ. ಉತ್ತರಾಖಂಡದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವಿಶ್ವಾಸವಿತ್ತು. ಇದರ ಜತೆಗೆ ಒಳ್ಳೆಯ ತಂತ್ರಗಳೊಂದಿಗೆ ಈ ಚುನಾವಣೆ ಎದುರಿಸಿದ್ದೆವು ಎಂದರು.

ಚುನಾವಣಾ ಪೂರ್ವದಲ್ಲಿ ಉತ್ತರಾಖಂಡದಾದ್ಯಂತ ಗರಿಷ್ಠ 100 ಜನರ ಸುಮಾರು 1.10 ಲಕ್ಷ ಸಣ್ಣ ಸಭೆ ಮಾಡಲು ಯೋಜನೆ ರೂಪಿಸಿದ್ದೆವು. ಆದರೆ, ಹವಾಮಾನ ಏರುಪೇರುಗಳಿಂದ ಕೇವಲ 80 ಸಾವಿರ ಸಭೆಗಳನ್ನು ಮಾತ್ರ ಮಾಡಿದ್ದೆವು. ಕಳೆದ ಐದು ವರ್ಷಗಳಲ್ಲಿ ಮೂರು ಜನ ಮುಖ್ಯಮಂತ್ರಿಗಳು ಬದಲಾವಣೆಯಾದರೂ ಏನೆಲ್ಲಾ ಕೆಲಸಗಳನ್ನು ಮಾಡಲಾಗಿದೆ ಎಂಬುದನ್ನು ಈ ಸಭೆಗಳಲ್ಲಿ ಜನರಿಗೆ ತಿಳಿಸಿದ್ದೆವು. ಇನ್ನು ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ದಾಮಿ ಅವರು ತಮ್ಮ ಆರು ತಿಂಗಳ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದರು. ಪುಷ್ಕರ ಸಿಂಗ್‌ ಚಹರೆ ಅಲ್ಲಿನ ಜನರಿಗೆ ಇಷ್ಟವಾಗಿತ್ತು ಎಂದು ಹೇಳಿದರು.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more