Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Published : Jan 22, 2022, 05:41 PM ISTUpdated : Jan 22, 2022, 06:16 PM IST

ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಜ. 22): ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾ ಸಾಲವಾಡಗಿ ಗ್ರಾಮದ ವಿಶ್ವನಾಥ ರೆಡ್ಡಿ ಬಿರಾದಾರ್ ಹಾಗೂ ಅವರ ಪತ್ನಿಗೆ ಮೆಸೆಜ್ ಬಂದಿದೆ. ಕರಿಗನೂರು ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಬಂದಿದೆ. ಮೆಸೆಜ್ ನೋಡಿ ದಂಪತಿ ಕಂಗಾಲಾಗಿದ್ದಾರೆ. ಅಧಿಕಾರಿಗಳ ಯಡವಟ್ಟಿನಿಂದ ಲಸಿಕೆ ಹಾಕಿಸಿಕೊಳ್ಳಲು ದಂಪತಿ ಪರದಾಡುತ್ತಿದ್ದಾರೆ. 
 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more