Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Published : Jan 22, 2022, 05:41 PM ISTUpdated : Jan 22, 2022, 06:16 PM IST

ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಜ. 22): ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾ ಸಾಲವಾಡಗಿ ಗ್ರಾಮದ ವಿಶ್ವನಾಥ ರೆಡ್ಡಿ ಬಿರಾದಾರ್ ಹಾಗೂ ಅವರ ಪತ್ನಿಗೆ ಮೆಸೆಜ್ ಬಂದಿದೆ. ಕರಿಗನೂರು ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಬಂದಿದೆ. ಮೆಸೆಜ್ ನೋಡಿ ದಂಪತಿ ಕಂಗಾಲಾಗಿದ್ದಾರೆ. ಅಧಿಕಾರಿಗಳ ಯಡವಟ್ಟಿನಿಂದ ಲಸಿಕೆ ಹಾಕಿಸಿಕೊಳ್ಳಲು ದಂಪತಿ ಪರದಾಡುತ್ತಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more