Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Corona Vaccine: ಲಸಿಕೆ ಪಡೆಯದಿದ್ರೂ ಬಂತು ಮೆಸೇಜ್, ಅಡ್ಡದಾರಿ ಹಿಡಿದ್ರಾ ಅಧಿಕಾರಿಗಳು.?

Published : Jan 22, 2022, 05:41 PM ISTUpdated : Jan 22, 2022, 06:16 PM IST

ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ಬೆಂಗಳೂರು (ಜ. 22): ವ್ಯಾಕ್ಸಿನೇಷನ್‌ನಲ್ಲೂ (Vaccination) ಭಾರೀ ಗೋಲ್ಮಾಲ್ ನಡೆದಿರುವ ಆರೋಪ ಕೇಳಿ ಬಂದಿದೆ. ಲಸಿಕೆ ಹಾಕಿಸಿಕೊಳ್ಳದಿದ್ದರೂ ಮೆಸೇಜ್ ಬಂದಿದೆ. ಟಾರ್ಗೆಟ್ ತಲುಪಲು ಅಧಿಕಾರಿಗಳು ಅಡ್ಡ ದಾರಿ ಹಿಡಿದರಾ ಎಂಬ ಆರೋಪ ಕೇಳಿ ಬಂದಿದೆ. 

ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾ ಸಾಲವಾಡಗಿ ಗ್ರಾಮದ ವಿಶ್ವನಾಥ ರೆಡ್ಡಿ ಬಿರಾದಾರ್ ಹಾಗೂ ಅವರ ಪತ್ನಿಗೆ ಮೆಸೆಜ್ ಬಂದಿದೆ. ಕರಿಗನೂರು ಕೇಂದ್ರದಲ್ಲಿ ವ್ಯಾಕ್ಸಿನ್ ಪಡೆದ ಬಗ್ಗೆ ಮಾಹಿತಿ ಬಂದಿದೆ. ಮೆಸೆಜ್ ನೋಡಿ ದಂಪತಿ ಕಂಗಾಲಾಗಿದ್ದಾರೆ. ಅಧಿಕಾರಿಗಳ ಯಡವಟ್ಟಿನಿಂದ ಲಸಿಕೆ ಹಾಕಿಸಿಕೊಳ್ಳಲು ದಂಪತಿ ಪರದಾಡುತ್ತಿದ್ದಾರೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more