ಸರ್ಕಾರದ ಮುಂದಿನ ಆದೇಶದವರೆಗೂ ಲಸಿಕೆಗಾಗಿ ಆಸ್ಪತ್ರೆ ಬಳಿ ಹೋಗಬೇಡಿ: ಸುಧಾಕರ್ ಮನವಿ

ಸರ್ಕಾರದ ಮುಂದಿನ ಆದೇಶದವರೆಗೂ ಲಸಿಕೆಗಾಗಿ ಆಸ್ಪತ್ರೆ ಬಳಿ ಹೋಗಬೇಡಿ: ಸುಧಾಕರ್ ಮನವಿ

Published : Apr 30, 2021, 11:38 AM ISTUpdated : Apr 30, 2021, 12:00 PM IST

ನಾಳೆಯಿಂದಲ್ಲ,  ರಾಜ್ಯದಲ್ಲಿ ಮೇ ಮೂರನೇ ವಾರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. 

ಬೆಂಗಳೂರು (ಏ. 30): ನಾಳೆಯಿಂದಲ್ಲ,  ರಾಜ್ಯದಲ್ಲಿ ಮೇ ಮೂರನೇ ವಾರದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. 

'ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿಕೆ ಕಾರ್ಯಕ್ರಮ ಶುರುವಾಗಬೇಕಿತ್ತು. ಆದರೆ ಕಂಪನಿಯಿಂದ ರಾಜ್ಯ ಸರ್ಕಾರಕ್ಕೆ ಯಾವಾಗಿನಿಂದ ಪೂರೈಕೆ ಮಾಡುತ್ತಾರೆಂಬ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಹಾಗಾಗಿ ಸರ್ಕಾರ ಅಧಿಕೃತವಾಗಿ ಮಾಹಿತಿ ನೀಡುವವರೆಗೆ ಯಾರೂ ಲಸಿಕೆಗಾಗಿ ಆಸ್ಪತ್ರೆ ಬಳಿ ಹೋಗಬೇಡಿ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಮನವಿ ಮಾಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!