Panchamasali Peetha ಪಂಚಮಸಾಲಿ 3ನೇ ಪೀಠ, ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ವಚನಾನಂದ ಶ್ರೀ ಕಿಡಿ

Jan 23, 2022, 4:35 PM IST

ದಾವಣಗೆರೆ, (ಜ.23): ಪಂಚಮಸಾಲಿ ಸಮಾಜಕ್ಕೆ(Panchamasali community) ಮೂರನೇ ಗುರುಪೀಠ ಸ್ಥಾಪನೆ ವಿಚಾರಕ್ಕೆ ಟಾಕ್‌ ಫೈಟ್ ಮುಂದುವರೆದಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ಮಾಡಿರುವುದೇ ಸಿಎಂ ಆಗೋದಕ್ಕೆ

ಇನ್ನು ಈ ಬಗ್ಗೆ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ಪ್ರತಿಕ್ರಿಯಿಸಿದ್ದು, ಪರೋಕ್ಷವಾಗಿ ಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರುದ್ಧ ಕಿಡಿಕಾರಿದ್ದಾರೆ.