ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

ಇಡಿ ವಿಚಾರಣೆಯಲ್ಲಿ ದ್ದದಲ್, ಸದನದಲ್ಲಿ ವಾಲ್ಮೀಕಿ ಹಗರಣದ ಗದ್ದಲ!

Published : Jul 18, 2024, 11:20 PM IST

ಜು.22ರ ವರೆಗೆ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ,ದದ್ದಲ್ ವಿಚಾರಣೆ ತೀವ್ರ, ಇಡಿ ಬಳಸಿ ಕಾಂಗ್ರೆಸ್ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ, ಕಾಂಗ್ರೆಸ್ ಆರೋಪ, ದರ್ಶನ್ ಸೇರಿ ಇತರ ಆರೋಪಿಗಳ ನ್ಯಾಯಾಂಗ ಬಂಧನ ಆ.1ರವರೆಗೆ ವಿಸ್ತರಣೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ 5 ದಿನಗಳ ಕಾಲ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಇಡಿ ವಶಕ್ಕೆ ಒಪ್ಪಿಸಲಾಗಿದೆ. ಇಡಿ 8 ದಿನಗಳ ಕಾಲ ವಶಕ್ಕೆ ಪಡೆಯಲು ಮನವಿ ಮಾಡಿದರೆ ಕೋರ್ಟ್ 5 ದಿನಗಳ ಕಾಲ ನೀಡಿದೆ. ಇತ್ತ ವಾಲ್ಮೀಕಿ ಹಗರಣದಲ್ಲಿ ಕೇಳಿಬರುತ್ತಿರುವ ನಿಗದಮ ಅಧ್ಯಕ್ಷ  ಬಸನಗೌಡ ದದ್ದಲ್ ಸಂಕಷ್ಟ ಹೆಚ್ಚಾಗಿದೆ. ಇಂದು ದದ್ದಲ್ ಸತತ ಇಡಿ ವಿಚಾರಣೆ ಎದುರಿಸಿದ್ದಾರೆ.  ಇದರ ನಡುವೆ ಸದನದಲ್ಲಿ ಇಂದೂ ಕೂಡ ವಾಲ್ಮೀಕಿ ಹಗರಣ ಭಾರಿ ಗದ್ದಲ ಸೃಷ್ಟಿಸಿದೆ. ಬಿಜೆಪಿ ಹಗರಣ ಮುಂದಿಟ್ಟು ಆಡಳಿತ ಪಕ್ಷ ಕಾಂಗ್ರೆಸ್ ವಿರದ್ದ ಹರಿಹಾಯ್ದಿದ್ದರೆ, ಇತ್ತ ಕಾಂಗ್ರೆಸ್ ಪ್ರತಿ ದಾಳಿ ನಡೆಸಿದೆ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
Read more